Webdunia - Bharat's app for daily news and videos

Install App

ಮಹಾರಾಷ್ಟ್ರದ ವಿರುದ್ಧ ರೊಚ್ಚಿಗೆದ್ದ ವಾಟಾಳ್ ನಾಗರಾಜ್

Webdunia
ಶನಿವಾರ, 26 ನವೆಂಬರ್ 2022 (15:17 IST)
ಮಹಾರಾಷ್ಟ್ರದ ಗುಂಡಾಗಿರಿ ವರ್ತನೆಗೆ ಸಿಡಿದೆದ್ದ  ವಾಟಾಳ್ ನಾಗರಾಜ್ ಬಣ ಮೈಸೂರು ಬ್ಯಾಂಕ್ ವೃತ್ತದಲ್ಲಿ ಧರಣಿ ನಡೆಸಿದರು.ಮಹಾರಾಷ್ಟ್ರದ ಸರ್ಕಾರಕ್ಕೆ ಧಿಕ್ಕಾರ  ಕೂಗಿ ಆಕ್ರೋಶ ಹೊರಹಾಕಿದರು.
 
ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ಬಣ  ಟೈರ್ ಸುಟ್ಟು ಪ್ರತಿಭಟನೆ ನಡೆಸಿದರು.ರಾಜ್ಯ ಗಡಿ ವಿಚಾರಕ್ಕೆ ಬಂದರೆ ದೊಡ್ಡ ಮಟ್ಟದಲ್ಲಿ ಹೋರಾಡುತ್ತೇವೆ.ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ.ಸೊಲ್ಲಾಪುರ ,ಬಾಂಬೆ  ಕರ್ನಾಟಕಕ್ಕೆ ಬರಬೇಕು ಎಂದು ಮಹಾರಾಷ್ಟ್ರ ಸರ್ಕಾರದ ಠಾಕ್ರೆ ಯವರಿಗೆ ವಾಟಾಳ್  ಎಚ್ಚರಿಕೆ ಕೊಟ್ಟಿದ್ದಾರೆ.
 
ಕನ್ನಡಿಗರ ಮೇಲೆ ದಾಳಿ ಮಾಡಿದ್ದಾರೆ ನಿಮ್ಮ ಮೇಲೂ ದಾಳಿ ಮಾಡಲು ಸದಾ ಸಿದ್ದ.ನಾಳೆ ಮೈಸೂರಿನಲ್ಲಿ  ಪ್ರತಿಭಟನೆ ಮಾಡುತ್ತಿದ್ದೇವೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡಲು ಸಜ್ಜಾಗಿದ್ದೇವೆ ಎಂದು ಈ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments