Webdunia - Bharat's app for daily news and videos

Install App

ಮಹಾರಾಷ್ಟ್ರದ ವಿರುದ್ಧ ರೊಚ್ಚಿಗೆದ್ದ ವಾಟಾಳ್ ನಾಗರಾಜ್

Webdunia
ಶನಿವಾರ, 26 ನವೆಂಬರ್ 2022 (15:17 IST)
ಮಹಾರಾಷ್ಟ್ರದ ಗುಂಡಾಗಿರಿ ವರ್ತನೆಗೆ ಸಿಡಿದೆದ್ದ  ವಾಟಾಳ್ ನಾಗರಾಜ್ ಬಣ ಮೈಸೂರು ಬ್ಯಾಂಕ್ ವೃತ್ತದಲ್ಲಿ ಧರಣಿ ನಡೆಸಿದರು.ಮಹಾರಾಷ್ಟ್ರದ ಸರ್ಕಾರಕ್ಕೆ ಧಿಕ್ಕಾರ  ಕೂಗಿ ಆಕ್ರೋಶ ಹೊರಹಾಕಿದರು.
 
ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ಬಣ  ಟೈರ್ ಸುಟ್ಟು ಪ್ರತಿಭಟನೆ ನಡೆಸಿದರು.ರಾಜ್ಯ ಗಡಿ ವಿಚಾರಕ್ಕೆ ಬಂದರೆ ದೊಡ್ಡ ಮಟ್ಟದಲ್ಲಿ ಹೋರಾಡುತ್ತೇವೆ.ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ.ಸೊಲ್ಲಾಪುರ ,ಬಾಂಬೆ  ಕರ್ನಾಟಕಕ್ಕೆ ಬರಬೇಕು ಎಂದು ಮಹಾರಾಷ್ಟ್ರ ಸರ್ಕಾರದ ಠಾಕ್ರೆ ಯವರಿಗೆ ವಾಟಾಳ್  ಎಚ್ಚರಿಕೆ ಕೊಟ್ಟಿದ್ದಾರೆ.
 
ಕನ್ನಡಿಗರ ಮೇಲೆ ದಾಳಿ ಮಾಡಿದ್ದಾರೆ ನಿಮ್ಮ ಮೇಲೂ ದಾಳಿ ಮಾಡಲು ಸದಾ ಸಿದ್ದ.ನಾಳೆ ಮೈಸೂರಿನಲ್ಲಿ  ಪ್ರತಿಭಟನೆ ಮಾಡುತ್ತಿದ್ದೇವೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡಲು ಸಜ್ಜಾಗಿದ್ದೇವೆ ಎಂದು ಈ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments