ವಾಹನ ಓಡಿಸುವವರೇ ಎಚ್ಚರ..!!! (ರಾಜಧಾನಿಯಲ್ಲಿ ಹೃದಯವಿದ್ರಾವಕ ದುರಂತ )...!!!

Webdunia
ಶುಕ್ರವಾರ, 22 ಜುಲೈ 2022 (17:02 IST)
ಸರ್ಜಾಪುರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಹೃದಯವಿದ್ರಾಕ ದುರಂತವೊಂದು ಸಂಭವಿಸಿದೆ. ಆಟವಾಡುತ್ತಾ ಕುಳಿತಿದ್ದ ಒಂದೂವರೆ ವರ್ಷದ ಕಂದಮ್ಮ, ಆಕಸ್ಮಿಕವಾಗಿ ತಂದೆ ಚಾಲನೆ ಮಾಡುತ್ತಿದ್ದ ವಾಹನಕ್ಕೇ ಬಲಿಯಾಗಿದ್ದು, ತಂದೆಯ ಗೋಳಾಟ ನೋಡಲಾಗುತ್ತಿಲ್ಲ.
 
ಬಾಲಕೃಷ್ಣ ಎಂಬುವರ ಮಗಳು ಮನಿಶಾ ದೇವಿ ಮೃತ ದುರ್ದೈವಿ. ಬಾಲಕೃಷ್ಣ ಇಚರ್ ವಾಹನ ಚಾಲಕರಾಗಿದ್ದರು. ಮನೆ ಬಳಿ ವಾಹನ ರಿವರ್ಸ್ ತೆಗೆದುಕೊಳ್ಳಲು ಹೋದಾಗ ಆಕಸ್ಮಿಕವಾಗಿ ಮನಿಶಾ ವಾಹನಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದಳು. ಕೂಡಲೇ ಮಗುವನ್ನ ಆಸ್ಪತ್ರೆಗೆ ರವಾನಿಸಲಾಗಿತ್ತು.
 
ಚಿಕಿತ್ಸೆ ಫಲಿಸದೆ ಮನಿಶಾ ಆಶ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. ಸರ್ಜಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗಳ ಬಗ್ಗೆ ನೂರಾರು ಕನಸು ಕಟ್ಟಿಕೊಂಡಿದ್ದ ತಂದೆ-ತಾಯಿ, ಮಗಳ ಸಾವಿಂದ ಕಂಗೆಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments