ವಾಹನ ಪಲ್ಟಿ- ಓರ್ವ ಸಾವು

Webdunia
ಗುರುವಾರ, 21 ಏಪ್ರಿಲ್ 2022 (20:54 IST)
ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ಬಡ್ಡಿಗೇರಿ ಬಳಿ ಟಾಟಾ ಎಸ್ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಗೌಳಿವಾಡಾದಿಂದ ಕುಸೂರು ಗ್ರಾಮದ ಕಡೆ ವಾಹನ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮಳ್ಳು ಗಾವಡೆ ಮೃತಪಟ್ಟ ದುರ್ವೈವಿ. ಟಾಟಾ ಏಸ್​ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾಮಿ೯ಕರಿದ್ದರು. ಈ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಯಾಗಿದೆ. ಘಟನೆಯಲ್ಲಿ ಹತ್ತಕ್ಕೂ ಅಧಿಕ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮುಂಡಗೋಡು ಮತ್ತು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜ್ಯಾಮ್ ಆರೋಪ: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳ ಕಣ್ಣೀರು, ವಿಪಕ್ಷಗಳ ಹಿಡಿಶಾಪ Video

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಆರ್‌ಎಸ್‌ಎಸ್‌ನವರಿಗೆ ಧೈರ್ಯವಿಲ್ಲ ಪುಕ್ಕಲರು: ಅಧಿಕಾರ ಸ್ವೀಕರಿಸುತ್ತಿದ್ದ ಹಾಗೇ ಗುಡುಗಿದ ಬಿಕೆ ಹರಿಪ್ರಸಾದ್‌

ನೀಟ್ ವಿದ್ಯಾರ್ಥಿಗಳಿಗೆ ತೊಂದರೆ ಆಗ್ಬಾರ್ದು ಎಂದು ಮೋದಿ ಏನ್ ಮಾಡಿದ್ರು ಗೊತ್ತಾ

ಅಡ್ಡಮತದ ವಿಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: ಎಸ್‌ ಸುರೇಶ್ ಕುಮಾರ್‌

ಮುಂದಿನ ಸುದ್ದಿ
Show comments