ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತ ವಾಹನಗಳು

Webdunia
ಮಂಗಳವಾರ, 4 ಅಕ್ಟೋಬರ್ 2022 (21:43 IST)
ಇಂದು ದಸರಾ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ಕೈಂಕಾರ್ಯಗಳು ನೆರವೇರಿದೆ.ಶ್ರೀ ಅಣ್ಣಮ್ಮದೇವಿ  ದೇವಸ್ಥಾನ , ಶರನ್ನವರಾತ್ರಿ ಮಹೋತ್ಸವ ನಡೆಯುತ್ತಿದೆ.ಕೋವಿಡ್ ಯಿಂದ ದೇವಸ್ಥಾನಗಳಲ್ಲಿ  ಎರಡು ವರ್ಷಗಳಿಂದ ಭಕ್ತರಿಗೆ ಮಂಗಳಾರತಿ, ತೀರ್ಥ ಪ್ರಸಾದಗಳನ್ನು ನೀಡದೆ, ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.ಆದ್ರೆ ಈ ಬಾರಿ ದೇವಾಲಯಗಳಲ್ಲಿ ಕೂಡ ವಿಶೇಷ ಅಲಂಕಾರಗಳು, ಪೂಜೆ, ಹೋಮ, ಹವನಗಳು, ಸೇರಿದಂತೆ ವಾಹನಗಳಿಗೆ ಪೂಜೆಯಧಿನ್ನು ಸಡಗರ, ಸಂಭ್ರಮದಿಂದ  ತಯಾರಿ ಮಾಡಲಾಗಿದೆ.ಮಂಗಳವಾರ ಮತ್ತು ಬುಧವಾರ (ಆಯುಧ ಪೂಜೆ ಮತ್ತು ವಿಜಯದಶಮಿ)ದಂದು ದೇವಾಲಯಗಳಿಗೆ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆದಿದೆ.
 
 ದೇವಸ್ಥಾನದಲ್ಲಿ ಆಯುಧ ಪೂಜೆಯ ಪ್ರಯುಕ್ತ ಸಾರ್ವಜನಿಕರು ಸಾಲುಗಟ್ಟಿ ನಿಲ್ಲುತ್ತಾರೆ.ಮಂಗಳವಾರ (ಆಯುಧಪೂಜೆ) ಮತ್ತು ಬುಧವಾರ (ವಿಜಯದಶಮಿ)ಇರುವುದರಿಂದ  ವಾಹನಗಳಿಗೆ ವಿಶೇಷವಾದ ಪೂಜೆ ನೆರವೇರಿಸಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾಥ: 11ಮಂದಿ ಸಾವು, Video

ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಕಂಡುಬಂದಲ್ಲಿ ಪಾನ್‌ ಮಸಾಲಾ, ಗುಟ್ಕಾ ಸಂಪೂರ್ಣ ಬ್ಯಾನ್, ಡಿಕೆ ಶಿವಕುಮಾರ್ ವಾರ್ನಿಂಗ್‌

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಎಂದಿದ್ಯಾಕೆ ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ ಪ್ರಕ್ರಿಯೆಯನ್ನು ಎರಡನೇ ಸಂಗ್ರಾಮದಂತೆ ಹೋರಾಟ ಮಾಡಬೇಕು: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments