Webdunia - Bharat's app for daily news and videos

Install App

ಉಪ ರಾಷ್ಟ್ರಪತಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್

Webdunia
ಭಾನುವಾರ, 17 ಜುಲೈ 2022 (14:10 IST)
ದೆಹಲಿಯಲ್ಲಿ ಬಿಜೆಪಿಯ ಸಂಸದೀಯ ಮಂಡಳಿ ಸಭೆಯನ್ನು ಸಂಜೆ 6 ಗಂಟೆಗೆ ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಠಿಯಿಂದ ಉಪ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಕರ್ನಾಟಕದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸೋ ಚರ್ಚೆ ಬಿಜೆಪಿ ಪಾಳಯದಲ್ಲಿ ನಡೆದಿದೆ ಎನ್ನಲಾಗಿದೆ.
ರಾಜ್ಯದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹೆಸರು ಉಪ ರಾಷ್ಟ್ರಪತಿ ಅಭ್ಯರ್ಥಿಯ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಇವರೊಂದಿಗೆ ಮುಖ್ತಾರ್ ಅಬ್ಬಬಾಸ್ ನಖ್ವಿ, ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಹೆಸರುಗಳು ಕೇಳಿ ಬರುತ್ತಿದೆ. ಆದ್ರೇ ಮುಂಚೂಣಿ ರೇಸ್ ನಲ್ಲಿ ಜಗದೀಶ್ ಶೆಟ್ಟರ್ ಹೆಸರಿದ್ದು, ಅವರಿಗೆ ಉಪ ರಾಷ್ಟ್ರಪತಿ ಹುದ್ದೆಗೆ ಏರಲಿದ್ದಾರಾ ಎಂಬುದೇ ಕುತೂಹಲ ಹುಚ್ಚಿಸಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
 
ಅಂದಹಾಗೇ, 'ಉಪರಾಷ್ಟ್ರಪತಿ ಚುನಾವಣೆ'ಗೆ ಅಧಿಸೂಚನೆ ಪ್ರಕಟಿಸಲಾಗಿತ್ತು. ಆ.6ರಂದು ಮತದಾನ ನಡೆದು, ಅಂದೇ ಫಲಿತಾಂಶ ಪ್ರಕಟಿಸೋದಾಗಿ ಕೇಂದ್ರ ಚುನಾವಣಾ ಆಯೋಗವು 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments