ಪೌರ ಕಾರ್ಮಿಕರು ಹೋರಾಟಕ್ಕೆ ಜಯ

Webdunia
ಸೋಮವಾರ, 4 ಜುಲೈ 2022 (18:55 IST)
ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ  ಪೌರ ಕಾರ್ಮಿಕರು ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.  ಸಿಎಂ ಬಸವರಾಜ್ ಬೊಮ್ಮಾಯಿ ಆದೇಶವನ್ನ ಹೊರಡಿಸಿದ್ದಾರೆ .   ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. 3 ತಿಂಗಳ ಒಳಗೆ  ನಾವು ಸಮಸ್ಯೆ ಬಗೆ ಹರಿಸಿತ್ತಿವೆ ಎಂದು ತಿಳಿಸಿದ್ದಾರೆ . ಒಟ್ಟಾರೆಯಾಗಿ ಕೊನೆಗೂ ಪೌರ ಕಾರ್ಮಿಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments