Daily Horoscope

ವಿದ್ವತ್ ಹಲ್ಲೆ ಪ್ರಕರಣ: ಮೊಹಮ್ಮದ್ ನಲಪಾಡ್ ಪ್ರಕರಣ ಎಲ್ಲಿವರೆಗೆ ಬಂತು?

Webdunia
ಗುರುವಾರ, 10 ಮೇ 2018 (10:16 IST)
ಬೆಂಗಳೂರು: ವಿದ್ವತ್ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸ್ನೇಹಿತರ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದರು.

ಫೆಬ್ರವರಿ 17 ರಂದು ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಉದ್ಯಮಿ ವಿದ್ವತ್ ಮೇಲೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸ್ನೇಹಿತರ ಗ್ಯಾಂಗ್ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಈ ಸಂಬಂಧ ಶಾಸಕರ ಪುತ್ರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆಯುತ್ತಿದ್ದಾರೆ.

ಇದೀಗ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು 400 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ಸಿಸಿಬಿ ಪೊಲೀಸರು, ನಲಪಾಡ್, ವಿದ್ವತ್ ಅಲ್ಲದೆ, ಡಾ.ರಾಜ್ ಮೊಮ್ಮಗ ಗುರು ರಾಜ್ ಕುಮಾರ್ ಸೇರಿದಂತೆ ಹಲವರ ಹೇಳಿಕೆ ದಾಖಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments