ಆಸ್ಪತ್ರೆಯಲ್ಲಿರುವ ವಿದ್ವತ್ ಆರೋಗ್ಯ ಹೇಗಿದೆ?

Webdunia
ಶುಕ್ರವಾರ, 2 ಮಾರ್ಚ್ 2018 (09:40 IST)
ಬೆಂಗಳೂರು: ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ನಿಂದ ರೆಸ್ಟೋರೆಂಟ್ ನಲ್ಲಿ ಹಲ್ಲೆಗೊಳಗಾದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯಕ್ಕೆ ವಿದ್ವತ್ ಸ್ಥಿತಿಗತಿ ಸಧಾರಿಸುತ್ತಿದೆ ಎನ್ನಲಾಗಿದೆ. ಶೇ. 80 ರಷ್ಟು ಗಾಯಗಳು ಗುಣಮುಖವಾಗುತ್ತಿದೆ ಎನ್ನಲಾಗಿದೆ. ಸದ್ಯದಲ್ಲೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.

ಆದರೆ ಇನ್ನೂ ವಿದ್ವತ್ ತನಿಖಾಧಿಕಾರಿಗಳ ಎದುರು ಹೇಳಿಕೆ ನೀಡಿಲ್ಲ. ಮೊನ್ನೆಯಷ್ಟೇ ತನಿಖಾಧಿಕಾರಿಗಳು ಹೇಳಿಕೆ ಪಡೆಯಲು ಬಂದರೂ ತುಟಿಗೆ ಗಾಯವಾಗಿದ್ದರಿಂದ ಮಾತನಾಡಲು ಸಾಧ್ಯವಾಗಿರಲಿಲ್ಲ. ಮೂಲಗಳ ಪ್ರಕಾರ ಇಂದು ಅಧಿಕಾರಿಗಳು ವಿದ್ವತ್ ಹೇಳಿಕೆ ಪಡೆಯುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments