Webdunia - Bharat's app for daily news and videos

Install App

ದರ್ಶನ್ ಜೈಲು ಭೇಟಿಯನ್ನು ದಿಢೀರನೆ ರದ್ದು ಮಾಡಿದ ವಿಜಯಲಕ್ಷ್ಮೀ

Sampriya
ಬುಧವಾರ, 11 ಸೆಪ್ಟಂಬರ್ 2024 (15:47 IST)
ಬಳ್ಳಾರಿ: ಪತಿಯನ್ನು ಭೇಟಿಯಾಗಲು ಇಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿರುವುದಾಗಿ ಜೈಲಾಧಿಕಾರಿಗಳಿಗೆ ಹೇಳಿದ್ದ ವಿಜಯಲಕ್ಷ್ಮೀ ಇದೀಗ ದಿಢೀರನೆ ಭೇಟಿಯನ್ನು ರದ್ದು ಮಾಡಿದ್ದಾರೆ.

ನಿನ್ನೆ ಪತ್ನಿ ಜತೆ ಜೈಲಿನ ದೂರವಾಣಿ ಮೂಲಕ ಮಾತನಾಡಿದ ದರ್ಶನ್ ಅವರು ನಾಳೆ ಬಳ್ಳಾರಿ ಜೈಲಿಗೆ ಬಂದು ಭೇಟಿಯಾಗುವಂತೆ ಪತ್ನಿಗೆ ಹೇಳಿಕೊಂಡಿದ್ದರು. ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಪತ್ನಿಯನ್ನು ಬರ ಹೇಳಿರುವುದಾಗಿ ಹೇಳಲಾಗಿತ್ತು.

ಅದರಂತೆ ಇಂದು ವಿಜಯಲಕ್ಷ್ಮೀ ಹಾಗೂ ತಾಯಿ ಮೀನಾ ತೂಗುದೀಪ್ ಅವರು ಬಳ್ಳಾರಿ ಜೈಲಿಗೆ ಭೇಟಿಯಾಗುವುದಾಗಿ ಜೈಲಾಧಿಕಾರಿಗಳ ಬಳಿ ಹೇಳಲಾಗಿತ್ತು. ಇದೀಗ ಭೇಟಿಯನ್ನು ವಿಜಯಲಕ್ಷ್ಮೀ ಅವರು ದಿಢೀರನೇ ರದ್ದು ಮಾಡಿರುವುದಾಗಿ ತಿಳಿದುಬಂದಿದೆ.

ಇತ್ತ ದರ್ಶನ್ ಅವರು ಜಾರ್ಜ್‌ಶೀಟ್‌ನಲ್ಲಿರುವ ಭಯಾನಕ ವಿಚಾರಗಳು ಬಯಲಾಗುತ್ತಿದ್ದ ಹಾಗೇ ಚಿಂತೆಗೆ ಒಳಗಾಗಿದ್ದಾರೆ. ಇಂದಿನ ಬೆಳಗ್ಗಿನ ಉಪಹಾರವನ್ನು ಬೇಡ ಎಂದಿರುವ ದರ್ಶನ್ ಅವರು ಡ್ರೈ ಪ್ರೂಟ್ಸ್ ಸೇವನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಪ್ರಕರಣದಿಂದ ಪತಿ ದರ್ಶನ್ ಅವರು ಹೊರತರಲು ಕಾನೂನು ಹೋರಾಟದ ಜತೆಗೆ ವಿಜಯಲಕ್ಷ್ಮೀ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments