Webdunia - Bharat's app for daily news and videos

Install App

ಯಲಹಂಕದಲ್ಲಿ ಬಿರುಸಿನ ಮತಯಾಚನೆ

Webdunia
ಭಾನುವಾರ, 30 ಏಪ್ರಿಲ್ 2023 (17:14 IST)
ದಿನದಿಂದ ದಿನಕ್ಕೆ ರಾಜ್ಯ ದಲ್ಲಿ ಚುನಾವಣೆ ರಂಗೇರುತ್ತಿದೆ. ಅಭ್ಯರ್ಥಿ ಗಳು ಕೂಡ ಬಿರುಸಿನ ಮತಯಾಚನೆ ಮಾಡುವ ಮೂಲಕ ಅದೃಷ್ಟದ ಪರೀಕ್ಷೆ ಗೆ ಮುಂದಾಗಿದ್ದಾರೆ. ಇಂದು ಯಲಹಂಕ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ರುವ ಬಿಜೆಪಿ ಅಭ್ಯರ್ಥಿ  ಎಸ್ ಆರ್ ವಿಶ್ವನಾಥ್ ಮತಯಾಚನೆ ನಡೆಸಿದ್ರು. ಪ್ರೆಸ್ಟಿಜ್ ಓಯಾಸಿಸ್ ಅಪಾರ್ಟ್‌ಮೆಂಟ್ ಗೆ ಭೇಟಿ ನೀಡಿ ಅಸೋಸಿಯೇಷನ್ ಸದಸ್ಯರ ಜತೆ ಮಾತುಕತೆ ನಡೆಸಿ ,ಮತಯಾಚನೆ ಮಾಡಿ, ನಿಮಗೆ ಅಗತ್ಯ ವಿರುವ ಬಹುತೇಕ ಎಲ್ಲಾ ಕೆಲಸಗಳನ್ನ ಮಾಡಿದ್ದೇನೆ ಈ ಬಾರಿ ಕೂಡ ಮತಹಾಕಿ ಗೆಲ್ಲಿಸಿ ಅಲ್ದೆ ಈ ಬಾರಿ ಚುನಾವಣೆ ಯೂ ಬುಧವಾರ ಇದೆ ನೀವು ಕಡ್ಡಾಯವಾಗಿ ಮತ ಹಾಕಲೆಬೇಕು ಎಂದರು. ಇನ್ನು ಕಾರ್ಲಾಪುರಕ್ಕೆ ಭೇಟಿ ನೀಡಿದ ವಿಶ್ವನಾಥ್ ಬೈಕ್ ಓಡಿಸಿ ರ್ಯಾಲಿಯಲ್ಲಿ ಭಾಗಿಯಾಗುದ್ರು. ಅಲ್ಲದೆ ಇಲ್ಲಿನ ಯುವಕರು ಹೆಚ್ಚು ಉತ್ಸಾಹ ದಿಂದ ಕೆಲಸ ಮಾಡುತ್ತಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಪಣ ತೋಟ್ಟಿದ್ದಾರೆ. ನನಗೆ ಈ ಊರೇನು ಹೊಸದಲ್ಲ. ನಾನು ಇದೆ ಕ್ಷೇತ್ರದಲ್ಲಿ ಹುಟ್ಟಿದವನು , ಬೇರೆ ಕಡೆಯಿಂದ ಬಂದು ಎಲೆಕ್ಷನ್ ಗೆ ನಿಂತ್ತಿವರಿಗೆ ಈ ಕ್ಷೇತ್ರದ ಬಗ್ಗೆ ಅರಿವೇಯಿಲ್ಲ ಅಂತವರು ಏನು ತಾನೇ ಮಾಡಲು ಸಾಧ್ಯ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜಣ್ಣ ಚುನಾವಣಾ ರಾಜಕಾರಣಕ್ಕೆ ಗುಡ್‌ಬೈ, ಕಾರಣವೇನು ಗೊತ್ತಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments