Webdunia - Bharat's app for daily news and videos

Install App

ನಿತ್ಯ 100ಕ್ಕೂ ಹೆಚ್ಚು ಮಂದಿಗೆ ವೈರಸ್!

Webdunia
ಬುಧವಾರ, 16 ನವೆಂಬರ್ 2022 (10:22 IST)
ಮಂಗಳೂರು : ಕಡಲನಗರಿ ಮಂಗಳೂರಿನಲ್ಲಿ ಕೆಂಗಣ್ಣು ಕಾಯಿಲೆ ರೋಗದಿಂದ ಜನ ಸುಸ್ತಾಗಿ ಹೋಗಿದ್ದಾರೆ.

ಕಣ್ಣಿನ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಕರೆ ನೀಡಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೆಂಗಣ್ಣು ಕಾಯಿಲೆ ಹೆಚ್ಚಾಗ್ತಿದೆ. ಮಂಗಳೂರು ನಗರ ಹೊರವಲಯದ ಬಜಪೆ, ಎಕ್ಕಾರು ಸೇರಿದಂತೆ ಬಂಟ್ವಾಳ, ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹೆಚ್ಚಿನ ಜನರಲ್ಲಿ ಮದ್ರಾದ್ ಐ ಕಾಯಿಲೆ ಆವರಿಸಿದೆ.

ಇಡೀ ಊರಿನಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡೋ ಜನ ಕಾಣಿಸ್ತಿದ್ದಾರೆ. ಭಾದಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳು ಹೆಚ್ಚಿದ್ದು ಇವರ ಮೂಲಕ ಈ ವೈರಸ್ ಇತರರಿಗೆ ವೇಗವಾಗಿ ಹರಡುತ್ತಿದೆ. ಹೀಗಾಗಿ ದಿನವೊಂದಕ್ಕೆ 100ಕ್ಕಿಂತ ಹೆಚ್ಚು ಜನ ಈ ಕೆಂಗಣ್ಣು ಕಾಯಿಲಿಗೆ ತುತ್ತಾಗುತ್ತಿದ್ದು ಕಣ್ಣಿನ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಲ್ ಬ್ಯಾಂಡೇಜ್... ಅಪ್ರಾಪ್ತೆಯ ರೇಪ್ ಮಾಡಿದವನಿಗೆ ತಕ್ಕ ಶಾಸ್ತಿ ಮಾಡಿದ ಪೊಲೀಸ್ Video

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments