ಸಾಹಸ ಸಿಂಹ ವಿಷ್ಣುವರ್ಧನ್ ಇದ್ದಿದ್ದರೆ ‘ಇದನ್ನು’ ನೋಡಿ ಎಷ್ಟು ಬೇಸರಪಟ್ಟುಕೊಳ್ಳುತ್ತಿದ್ದರೋ…!

Webdunia
ಬುಧವಾರ, 3 ಜನವರಿ 2018 (09:02 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಓದಿದ ಶಾಲೆಗೆ ಇದೀಗ ಬೀಗ ಬಿದ್ದಿದೆ. ಶಿಕ್ಷಕರಿಲ್ಲದೇ ಈ ಶಾಲೆಗೆ ಬೀಗ ಹಾಕುವ ಪರಿಸ್ಥಿತಿ ಬಂದಿದೆ.
 

ಸರ್ಕಾರವೇ ಕಳೆದ 10 ವರ್ಷಗಳಿಂದ ಈ ಶಾಲೆಗೆ ಶಿಕ್ಷಕರನ್ನು ನೇಮಿಸಿಲ್ಲ. ಹೀಗಾಗಿ ಶಾಲೆ ಮುಚ್ಚಬೇಕಾದ ಅನಿವಾರ್ಯತೆ ಬಂದಿದೆ. ವಿಷ್ಣುವರ್ಧನ್, ಹಿರಿಯ ಪೋಷಕ ನಟ ರಮೇಶ್ ಭಟ್ ಸೇರಿದಂತೆ ಇಂದು ಖ್ಯಾತನಾಮರಾಗಿರುವ ಹಲವರು ಓದಿದ ಶಾಲೆಯಿದು.

ಚಾಮರಾಜ ಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಮಾಡೆಡಲ್ ಸ್ಕೂಲ್ ಎಜುಕೇಷನ್ ಸೊಸೈಟಿಯ ಪ್ರೌಢಶಾಲೆಯ ದುಃಸ್ಥಿತಿ ಇದು. 6 ರಿಂದ 8 ರವರೆಗೆ ತರಗತಿಗಳಲ್ಲಿ ಸುಮಾರು 80 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಇದೀಗ ಅವರನ್ನೆಲ್ಲಾ ಸಮೀಪದ ಶಾಲೆಗೆ ವರ್ಗಾಯಿಸಲಾಗಿದೆ.

ಕನ್ನಡ ಶಾಲೆಗಳ ಮೇಲೆ ಸರ್ಕಾರವೇ ಈ ರೀತಿ ಉದಾಸೀನ ಧೋರಣೆ ತಾಳುತ್ತಿರುವುದು ವಿಪರ್ಯಾಸ. ಇದೀಗ 1 ರಿಂದ 7 ರವರೆಗೆ ತರಗತಿಗಳಿವೆ. ಮುಂದಿನ ದಿನಗಳಲ್ಲಿ ಅದಕ್ಕೂ ಬೀಗ ಬೀಳಬಹುದು ಎಂದು ಶಾಲಾ ಆಡಳಿತ ಮಂಡಳಿ ಭೀತಿಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮಾಜಿ ರೌಡಿಶೀಟರ್‌ ತಲೆ ಮೇಲೆ ಕೈಯಿಟ್ಟು ಆಶೀರ್ವಾದಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ಹೊಸ ವಿವಾದದಲ್ಲಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಗುಸುಗುಸು ನಡುವೆ ಸೋಷಿಯಲ್ ಮೀಡಿಯಾದಲ್ಲಿ ಮಹತ್ವದ ಸಂದೇಶ ಬರೆದ ಸಿದ್ದರಾಮಯ್ಯ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಮುಂದಿನ ಸುದ್ದಿ
Show comments