ವಿಶ್ವನಾಥ್ಗೆ ಈಗ ಖರ್ಗೆಯೇ ಆಸರೆ!

Webdunia
ಮಂಗಳವಾರ, 6 ಡಿಸೆಂಬರ್ 2022 (06:50 IST)
ಮೈಸೂರು : ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್ ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಶ್ವನಾಥ್ ಭೇಟಿ ಮಾಡಿರೋ ಹಿನ್ನೆಲೆಯಲ್ಲಿ ಮತ್ತೆ ವಿಶ್ವನಾಥ್ ಪಕ್ಷಾಂತರ ಮಾಡ್ತಾರಾ ಎಂಬ ಸುದ್ದಿ ದಟ್ಟವಾಗಿದೆ.

ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಮೂರು ವರ್ಷದ ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿ ಕಾಂಗ್ರೆಸ್ – ಜೆಡಿಎಸ್ ಸರ್ಕಾರ ಪತನವಾಗಲು ಪ್ರಮುಖ ಕಾರಣರಾಗಿದ್ದರು.

ಬಾಂಬೆ ಟೀಂಗೆ ಒಂದರ್ಥದಲ್ಲಿ ವಿಶ್ವನಾಥ್ ಅವರೇ ಕ್ಯಾಪ್ಟನ್. ಆದರೆ ಉಪಚುನಾವಣೆಯಲ್ಲಿ ಸೋತ ಬಳಿಕ ಅವರು ಕ್ಯಾಪ್ಟನ್ಶಿಪ್ ಕಳೆದುಕೊಂಡು ಇಡೀ ಬಾಂಬೆ ಟೀಂ ಪಾಲಿಗೆ ಅಪ್ರಸ್ತುತರೆನ್ನಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆ ರೇವಣ್ಣ ಸಲಹೆಯಂತೆ ಅಜ್ಜಿ ಅಂತ್ಯಸಂಸ್ಕಾರಕ್ಕೆ ಪೆರೋಲ್ ಸಲ್ಲಿಸದ ಪ್ರಜ್ವಲ್ , ಕಾರಣ ಇಲ್ಲಿದೆ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments