ಮಂಗಳೂರಿಗೆ ಸಿಎಂ ಭೇಟಿ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (16:45 IST)
ಬಂದರು ನಗರಿ ಮಂಗಳೂರಿಗೆ ಸಿಎಂ ಭೇಟಿ ನೀಡಿದ್ದಾರೆ.
ಭಾರಿ ಮಳೆಯಿಂದ ಹಾನೀಗೀಡಾದ ಉಡುಪಿ, ಮಂಗಳೂರುಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಬಳಿಕ ಉಡುಪಿಗೆ ತೆರಳಿದರು.

ಉಡುಪಿಯಲ್ಲಿ ಬೆಳಿಗ್ಗೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ  ಸಭೆಯಲ್ಲಿ ಭಾಗವಹಿಸಿದರು. ಜಿಲ್ಲೆಯ ಅಭಿವೃದ್ಧಿ ಮಳೆಯಿಂದಾದ ಹಾನಿ, ಮತ್ತಿತರ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಮಂಗಳೂರುನಲ್ಲಿಯೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಅಧಿಕಾರಿಗಳಿಗೆ ಅಭಿವೃದ್ಧಿಗೆ ವೇಗ ನೀಡುವಂತೆ ಸೂಚನೆ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments