Webdunia - Bharat's app for daily news and videos

Install App

ಯಲಹಂಕ ವಲಯದಲ್ಲಿ ಮತದಾನ ಜಾಗೃತಿ ಅಭಿಯಾನ

Webdunia
ಸೋಮವಾರ, 8 ಮೇ 2023 (20:29 IST)
bbmp
ಮೇ 10 ರಂದು ನಡೆಯಲಿರುವ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ, ಮತದಾರರು ತಪ್ಪದೇ ಮತದಾನ ಮಾಡಲು, ಮತದಾನ ಜಾಗೃತಿ ಅಭಿಯಾನವನ್ನು ಯಲಹಂಕ ವಿಭಾಗದ ಮದರ್ ಡೇರಿ ವೃತ್ತದ ದಿಂದ, ವಿಷ್ಣು ಪಾರ್ಕ್ ವೃತ್ತದವರೆಗೆ ಹಮ್ಮಿಕೊಂಡಿದ್ದು, ಸದರಿ ಅಭಿಯಾನಕ್ಕೆ ಯಲಹಂಕ ವಲಯದ ಜಂಟಿ ಆಯುಕ್ತರಾದ ಶ್ರೀಮತಿ.ಪೂರ್ಣಿಮಾ ರವರು ಚಾಲನೆ ನೀಡಿದರು.
 
ಈ ವೇಳೆ ಯಲಹಂಕ ವಲಯದ ಉಪ ಆಯುಕ್ತರಾದ ಡಾ. ಮಮತಾ, ಪೊಲೀಸ್ ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ಪಾಲಿಕೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು, ಲಿಂಕ್ ವರ್ಕರ್ಸ್ ಗಳು, ಸಿ.ಆರ್.ಪಿ ಗಳು ಭಾಗವಹಿಸಿರುತ್ತಾರೆ.  ಈ ಸಂದರ್ಭದಲ್ಲಿ ಜ್ಞಾನ ಜ್ಯೋತಿ ಕಾಲೇಜ್ ವಿದ್ಯಾರ್ಥಿಗಳು ಮತ್ತು ಯುವ ಮತದಾರರಿಗೆ  ಮತದಾನ ಬಗ್ಗೆ ಅರಿವು ಮೂಡಿಸಲಾಯಿತು ಜೊತೆಗೆ ಎಲ್ಲರೂ ತಪ್ಪದೇ ಮತದಾನ ಮಾಡಲು ಮತದಾನ ಪ್ರತಿಜ್ಞೆ ವಿಧಿ ಬೋಧಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments