Select Your Language

Notifications

webdunia
webdunia
webdunia
webdunia

ಅ.5ರಂದು KRS ಮುತ್ತಿಗೆಗೆ ಕರೆಕೊಟ್ಟ ವಾಟಾಳ್‌ ನಾಗರಾಜ್

ಅ.5ರಂದು KRS ಮುತ್ತಿಗೆಗೆ ಕರೆಕೊಟ್ಟ ವಾಟಾಳ್‌ ನಾಗರಾಜ್
bangalore , ಶುಕ್ರವಾರ, 29 ಸೆಪ್ಟಂಬರ್ 2023 (16:40 IST)
ಬೆಂಗಳೂರಿನಲ್ಲಿ ವಿಭಿನ್ನವಾಗಿ ಬುರ್ಖಾ ಧರಿಸಿ ತಲೆಯ ಮೇಲೆ ಬಿಂದಿಗೆ ಹೊತ್ತುಕೊಂಡು ಸರ್ಕಾರದ ವಿರುದ್ಧ ಕಾವೇರಿ ನೀರು ಹರಿಸದಂತೆ ಪ್ರತಿಭಟನೆ ಮಾಡಿದ ವಾಟಾಳ್‌ ನಾಗರಾಜ್‌ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವವರೆಗೂ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಇಂದಿನ ಪ್ರತಿಭಟನೆಗೂ ಸರ್ಕಾರ ಬಗ್ಗದಿದ್ದರೆ ಅಕ್ಟೋಬರ್‌ 5 ರಂದು ಕೃಷ್ಣರಾಜ ಸಾಗರ ಕೆಆರ್‌ಎಸ್‌ ಆಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು ಎಂದು ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಬಂದ್‌ಗೆ ಬಿಜೆಪಿಯಿಂದ ಪೂರ್ಣ ಬೆಂಬಲ:-ಬೊಮ್ಮಾಯಿ