ನಗರ ಪ್ರದೇಶದ ನಿವಾಸಿಗಳಿಗೆ ನೀರಿನ ಸಮಸ್ಯೆ

Webdunia
ಗುರುವಾರ, 14 ಸೆಪ್ಟಂಬರ್ 2023 (10:03 IST)
ಹಾಸನ : ಹೆಚ್ಚು ಮಳೆಯಾಗದ ಕಾರಣ ಹಾಸನ ನಗರ ಪ್ರದೇಶದ ನಿವಾಸಿಗಳಿಗೆಈಗ ನೀರಿನ ಸಮಸ್ಯೆ ಎದುರಾಗುತ್ತಿದೆ.

ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ನಗರ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಕೊಳವೆ ಪೈಪ್ನಿಂದ ಕೆಳಮಟ್ಟಕ್ಕೆ ನೀರು ಕುಸಿದಿದೆ. ಇದರಿಂದಾಗಿ ಹಾಸನ ನಗರ ನೀರು ಸರಬರಾಜು ಯೋಜನೆಯ ಕೆಳಮಟ್ಟದ ನೀರೆತ್ತುವ ಯಂತ್ರಗಾರಕ್ಕೆ ನೀರು ಪೂರೈಕೆ ಸ್ಥಗಿತಗೊಂಡಿದೆ. 

ಮಳೆ ಕೊರತೆಯಿಂದ ಈ ಬಾರಿ ಹೇಮಾವತಿ ಜಲಾಶಯ ಭರ್ತಿಯಾಗಿಲ್ಲ. ಇದರ ನಡುವೆಯೂ ನಾಲೆಗಳಿಗೆ ಹಾಗೂ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ಹೇಮಾವತಿ ನದಿ ನೀರು ಖಾಲಿಯಾಗುತ್ತಿದ್ದು, ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಪೈಪ್ನಿಂದ ಕೆಳಮಟ್ಟಕ್ಕೆ ನೀರು ಕುಸಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments