ಮೋದಿಯವರ ಕರೆಯಿಂದ ನಮಗೆಲ್ಲ ಶಕ್ತಿ ಬಂದಿದೆ

Webdunia
ಗುರುವಾರ, 27 ಏಪ್ರಿಲ್ 2023 (18:03 IST)
ಪ್ರಧಾನಿ ನರೇಂದ್ರ ಮೋದಿಯವರ ಕರೆಯಿಂದ ನಮಗೆಲ್ಲ ಒಂದು ಶಕ್ತಿ ಬಂದಿದೆ ಅಂತಾ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.. ನಾವು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ.. ಪ್ರತಿ ಬೂತ್ ನಲ್ಲೂ ಪಕ್ಷ ಗೆಲ್ಲಿಸಲು ಕಾರ್ಯಕರ್ತರು ತೊಡಗಿಸಿಕೊಳ್ತಾರೆ.. ಕಾರ್ಯಕರ್ತರು ಬೂತ್ ಗೆಲ್ಲಿಸಿಕೊಟ್ರೆ, ನಾನು ಕರ್ನಾಟಕ ಗೆಲ್ಲಿಸಿಕೊಡ್ತೀನಿ ಅಂತಾ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸಿಎಂ‌ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಕೈ‌ ನಾಯಕಿ, ಹೇಳಿದ್ದೇನೂ

ಬ್ರಾಹ್ಮಣರ‌ ವಿರುದ್ದ ಅವಹೇಳನಕಾರಿ‌ ಹೇಳಿಕೆ, ಸಿಗಂದೂರು ಧರ್ಮದರ್ಶಿಗೆ ಕಂಟಕವಾಗುತ್ತಾ ಹೇಳಿಕೆ

ಎನ್‌ಡಿಎಗೆ ಜೆಡಿಎಸ್‌ ಕೊಡುವ ಶಕ್ತಿಯನ್ನು ಮೋದಿ ಗುರತಿಸ್ತಾರೆ: ದೇವೇಗೌಡ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ಮುಂದಿನ ಸುದ್ದಿ
Show comments