Webdunia - Bharat's app for daily news and videos

Install App

ಮಗೆ ಮೀಸಲಾತಿ ಸಿಗುವ ಭರವಸೆ ಇದೆ-ಲಕ್ಷ್ಮಿ ಹೆಬ್ಬಾಳ್ಕರ್

Webdunia
ಮಂಗಳವಾರ, 20 ಡಿಸೆಂಬರ್ 2022 (20:45 IST)
ಪಂಚಮಸಾಲಿ 2A ಮೀಸಲಾತಿ ಕುರಿತಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ನಾಲ್ಕು ಬಾರಿ ಮೀಸಲಾತಿ ಕೊಡ್ತೇವಿ ಅಂತ ಹೇಳಿ ಕೈ ಕೊಟ್ಟಿದ್ದಾರೆ. ಸಮಿತಿ ರಚನೆ ಮೀಸಲಾಗಿದೆ ವರದಿ ತರಿಸಿಕೊಳ್ಳುತ್ತಿದ್ದೇನೆ ಎನ್ನುತ್ತಿದ್ದಾರೆ, ಈ ವಿಷಯವಾಗಿ ಅವರ ಮೇಲೆ ಒತ್ತಡ ಇದೆ. ಇದೇ ತಿಂಗಳು 22ಕ್ಕೆ ನಮಗೆ ಮೀಸಲಾತಿ ಸಿಗುತ್ತೆ ಅಂತ ನಮ್ಮಗೆ ಭರವಸೆ ಇದೆ. ನಿನ್ನೆ ಕೂಡ ಬಸನಗೌಡ ಪಾಟೀಲ್​​ ಯತ್ನಾಳ ಸಿಎಂ ಅವರ ಜೊತೆ ಮಾತನಾಡಿದ್ದಾರಂತೆ ಅಂತಾ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments