Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಿಸಿದ್ದೇವೆ : ಸಿಎಂ

Webdunia
ಶನಿವಾರ, 20 ಆಗಸ್ಟ್ 2022 (12:57 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅವರಿಗೆ ಭದ್ರತೆ ಹೆಚ್ಚಿಸಿದ್ದೇವೆ. ಈ ಬಗ್ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಧರ್ಮ ಪಶ್ಚಾತ್ತಾಪ ವಿಚಾರದಲ್ಲಿ ಸಿದ್ದು ಯೂಟರ್ನ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸ್ವಾಮೀಜಿ ಮತ್ತು ಸಿದ್ದರಾಮಯ್ಯ ನಡುವೆ ನಡೆದಿರುವ ಸಂಭಾಷಣೆ ಇದ್ದಾಗಿದ್ದು, ಆ ಬಗ್ಗೆ ನಾನು ಮಾತನಾಡಲ್ಲ. ಸಿದ್ದರಾಮಯ್ಯ ನಿನ್ನೆ ಒಂದು. ಇಂದು ಒಂದು ಮಾತನಾಡಿದ್ದಾರೆ. ಸತ್ಯ ಜಗತ್ತಿಗೆ ಗೊತ್ತು ಎಂದು ವಾಗ್ದಾಳಿ ನಡೆಸಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಸಂಬಂಧ ವಿಧಾನಸೌಧದ ದೇವರಾಜ ಅರಸು ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಇಂದು ಕರ್ನಾಟಕ ಕಂಡಂತಹ ಧೀಮಂತ ನಾಯಕ, ಹಿಂದುಳಿದವರ ನಾಯಕ ದೇವರಾಜ ಅರಸ್ ಅವರು ತಮ್ಮದೇ ಆದಂತಹ ಸೇವೆಯನ್ನ ಮಾಡಿ ಜನಮನ ಗೆದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಮುಂದಿನ ಸುದ್ದಿ
Show comments