ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ

Webdunia
ಸೋಮವಾರ, 3 ಜುಲೈ 2023 (19:05 IST)
ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಒಮ್ಮತದ ತೀರ್ಮಾನ ಆಗಲಿದೆ ಎಂದು ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರದ ವೀಕ್ಷಕರ ತಂಡ ಇಂದು ಬರೋದಿಲ್ಲ. ಅವ್ರು ನಾಳೆ ಬರ್ತಾರೆ, ನಾಳೆ ಬಂದು ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡ್ತಾರೆ.ನಂತರ ಹೈಕಮಾಂಡ್ ನಾಯಕರು ವಿಪಕ್ಷ ನಾಯಕರ ಆಯ್ಕೆ ಮಾಡ್ತಾರೆ ಎಂದರು.. ಇನ್ನು ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕ ಆಗ್ತಾರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ್ರು, ಬೊಮ್ಮಾಯಿ‌ ಸಿಎಂ ಆಗಿ ಕೆಲಸ ಮಾಡಿದ ಅನುಭವ ಇದೆ.. ಅಂಕಿ ಸಂಖ್ಯೆ ಅವರಿಗೆ ಚೆನ್ನಾಗಿ ಗೊತ್ತಿದೆ. ಆದರೆ ಅಂತಿಮವಾಗಿ ಕೇಂದ್ರ ನಾಯಕರು ವೀಕ್ಷಕರು ವಿಪಕ್ಷ ನಾಯಕ ಯಾರು ಎಂದು ಘೋಷಣೆ ಮಾಡಲಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್ ಕರಾವಳಿ ತೀರದಲ್ಲಿ ಚಲಿಸುತ್ತಿದ್ದ ದೋಣಿಯನ್ನು ಪರಿಶೀಲಿಸಿದ ಸಿಬ್ಬಂದಿಗೆ ಬಿಗ್‌ಶಾಕ್‌, ಏನ್ ವಿಷಯ ಗೊತ್ತಾ

ಬಾಬರ್ ಆಜಮ್ ಹಿಂದೆ ಬಿದ್ದಿದ್ದಾರೆ: ಪಾಕ್‌ ಕ್ರಿಕೆಟಿಗ ಮಾನ ಹೀಗೇ ಕಳೆಯುವುದಾ

ಎನ್‌ಕೌಂಟರ್‌: ಜೈಶ್ ಎ ಮೊಹಮ್ಮದ್ ಕಮಾಂಡರ್‌ ಸೇರಿ ಇಬ್ಬರು ಉಗ್ರರ ಹತ್ಯೆ

ಈಗಾಗಲೇ ಬೆತ್ತಲೆಯಾಗಿರುವ ನೀವು ಮತ್ತೆ ಯಾಕೆ ಬಟ್ಟೆ ಬಿಚ್ಚಿದ್ದೀರಿ: ಕಾಂಗ್ರೆಸ್ ವಿರುದ್ಧ ಮೋದಿ ಗುಡುಗು

ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್‌ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments