ನಮಗೆ ಯಾವುದೇ ಸಂದೇಶ ಬಂದಿಲ್ಲ

Webdunia
ಶುಕ್ರವಾರ, 27 ಅಕ್ಟೋಬರ್ 2023 (14:12 IST)
ಮಾಜಿ ಸಿಎಂ ಕುಮಾರಸ್ವಾಮಿಗೆ ಸತ್ಯಾಗ್ರಹಕ್ಕೆ ಬಿಜೆಪಿ ಬೆಂಬಲ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಡಿ.ವಿ.ಸದಾನಂದಗೌಡ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅದರ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಬೇಕು. ಆದರೆ ಅವರಿಗೆ ಬೆಂಬಲದ ಬಗ್ಗೆ ಇನ್ನೂ ಏನು ತೀರ್ಮಾನ ಆಗಿಲ್ಲ.
 
ಮೈತ್ರಿ ಕುರಿತು ಹೋರಾಟಗಳ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ಯಾವ ರೀತಿ ಹೋರಾಟ ಎಂಬುದರ ಬಗ್ಗೆಯೂ ನಮ್ಮ ಜೊತೆ ಚರ್ಚೆ ಮಾಡಿಲ್ಲ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಯಾಕೆ ಇತ್ತೀಚೆಗೆ ಕರಾವಳಿಯಂತೆ ಸೆಖೆ ಹೆಚ್ಚಾಗುತ್ತಿದೆ

ಮಮತಾ ಬ್ಯಾನರ್ಜಿ ಸೋಲಿಗೆ ಕಾರಣವಾಗಬಹುದಾದ 5 ಅಂಶಗಳು

ಅಯ್ಯೋ ಶಿವನೇ.. ಇಂಥಾ ಟೈಮ್ ನಲ್ಲೇ ವರನ ಪೈಜಾಮ ಜಾರಬೇಕಾ.. Video

ಪಶ್ಚಿಮ ಬಂಗಾಲದಲ್ಲಿ ಇಂದು ಎರಡನೇ ಹಂತದ ಮತದಾನ: ಮತದಾರರಿಗೆ ಮೋದಿ ಹೇಳಿದ್ದೇನು

Karnataka Weather: ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments