Webdunia - Bharat's app for daily news and videos

Install App

ನಾಳೆ ಬ್ರ್ಯಾಂಡ್ ಬೆಂಗಳೂರು ಕುರಿತು ಚರ್ಚೆ ಮಾಡ್ತಾಯಿದ್ದೇವೆ-ಡಿಸಿಎಂ ಡಿಕೆಶಿವಕುಮಾರ್

Webdunia
ಭಾನುವಾರ, 8 ಅಕ್ಟೋಬರ್ 2023 (13:02 IST)
ಪಟಾಕಿ ದುರಂತ ವಿಚಾರವಾಗಿ ಡಿಸಿಎಂ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಿನ್ನೆ ರಾತ್ರಿ ನಡೆದ ಪಟಾಕಿ ದುರಂತ ಬಹಳ ನೋವು ಉಂಟುಮಾಡಿದೆ.ಆದರಲ್ಲಿ ಯುವಕರೇ ಇದ್ರು ತಮಿಳುನಾಡಿನ ಅವರು ಕೆಲಸ ಮಾಡ್ತಾಯಿದ್ರು ಏನ್ ಮಿಸ್ಟೆಕ್ ಆಗಿದಿಯೋ ಗೊತ್ತಿಲ್ಲ.ತನಿಖೆ ಅಂತು ಮಾಡ್ತಾಯಿದ್ದೇವೆ .ಈಗಾ ರವಿ ಕಾಂತೇಗೌಡ ಕರೆ ಮಾಡಿದ್ರು 14 ಜನ‌ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.ಈಗಾಲೇ ಅವರಿಗೆ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದೇವೆ .ತಮಿಳುನಾಡಿನವರು ಅವರಿಗೆ 3 ಲಕ್ಷ . ರೂ ಕೊಟ್ಟಿದ್ದಾರೆ.ಮುಂದೆ ಈ ರೀತಿ ಘಟನೆ ನಡೆಯದಂತೆ ರಾಜ್ಯದ ಎಲ್ಲಾ ಡಿಸಿ ಗಳಿಗೆ,ಪೊಲಿಸ್ ಅಧಿಕಾರಿಗಳಿಗೆ ಸೂಚನೆ ಕೊಡ್ತಾಯಿದ್ದೇವೆ .ಸಿಎಂ ಅವರು ಮೈಸೂರು ಬಿಟ್ಟಿದ್ದಾರೆ ಘಟನೆ ಸ್ಥಳಕ್ಕೆ ಬರ್ತಾಯಿದ್ದಾರೆ ನಾನು ಕೂಡಾ ಹೊಗ್ತಾಯಿದ್ದೇನೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.
 
ಅಲ್ಲದೇ ರಾಜರಾಜೇಶ್ವರಿ ಕ್ಷೇತ್ರಕ್ಕೆ ಅನುದಾನ ತಾರತಮ್ಯ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಬೊಮ್ಮಾಯಿ ಅವರು ಏನ್ ಹೇಳಿಕೆ ಕೊಟ್ಟಿದ್ದಾರೆ ವಿಧಾನ ಪರಿಷತ್ ನಲ್ಲಿ ಏನ್ ಉತ್ತರ ಕೊಟ್ಟಿದ್ದಾರೆ ಅದನ್ನ ನಾವು ಪಾಲಿಸುತ್ತಿದ್ದೇವೆ .ಇನ್ನೂ ಎಐಸಿಸಿ ಕಾರ್ಯಕಾರಿ ಸಭೆ ವಿಚಾರವಾಗಿ ನಾಳೆ ನಾನು ದೆಹಲಿ ಹೊಗ್ತಾಯಿಲ್ಲ .ನಾಳೆ ಬ್ರ್ಯಾಂಡ್ ಬೆಂಗಳೂರು ಕುರಿತು ಚರ್ಚೆ ಮಾಡ್ತಾಯಿದ್ದೇವೆ .ಸುಮಾರು 70 ಸಾವಿರ ಸಲಹೆಗಳು ಬಂದಿದ್ದಾವೆ .ಸಲಹೆಗಳನ್ನ ಎಲ್ಲಾ ಕ್ರೋಢೀಕರಿಸಿ ಚರ್ಚೆ ಮಾಡುತ್ತೇವೆ.ನಾಳೆ ಜ್ಞಾನಜ್ಯೋತಿ ಆಡಿಟೋರಿಯಂ ನಲ್ಲಿ ಕಾರ್ಯಕ್ರಮ ಮಾಡ್ತಾಯಿದ್ದೇವೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜಣ್ಣ ಚುನಾವಣಾ ರಾಜಕಾರಣಕ್ಕೆ ಗುಡ್‌ಬೈ, ಕಾರಣವೇನು ಗೊತ್ತಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments