Webdunia - Bharat's app for daily news and videos

Install App

ಯಾರು ವಿಪಕ್ಷ ನಾಯಕ ಆಗ್ತಾರೆ ಅವರ ನೇತೃತ್ವದಲ್ಲಿ ನಾವು ಸದನದಲ್ಲಿ ಹೋರಾಟ ಮಾಡ್ತೀವಿ..!

Webdunia
ಭಾನುವಾರ, 2 ಜುಲೈ 2023 (20:06 IST)
ವಿಪಕ್ಷ ನಾಯಕ  ಸ್ಥಾನಕ್ಕೆ ನೀವು ಆಕಾಂಕ್ಷಿ ನಾ ಎಂಬ  ವಿಚಾರವಾಗಿ ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದು,ಇವತ್ತು ವಿಪಕ್ಷ ನಾಯಕ ಘೋಷಣೆ ಆಗುತ್ತೆ.ಯಾರು ವಿಪಕ್ಷ ನಾಯಕ ಆಗ್ತಾರೆ ಅವರ ನೇತೃತ್ವದಲ್ಲಿ ನಾವು ಸದನದಲ್ಲಿ ಹೋರಾಟ ಮಾಡ್ತೀವಿ.ನಾನು ಆಕಾಂಕ್ಷಿ ಅಂತಾ ಅರ್ಜಿ ಹಾಕ್ಕೊಂಡು ಹೋಗೋದು ಬಿಜೆಪಿ ಯಲ್ಲಿ ಇಲ್ಲ.ಜವಾಬ್ದಾರಿ ಕೊಟ್ಟಿದ್ದು ನಾವು ತೊಗೋತೀವಿ.ಕಾಂಗ್ರೆಸ್ ಇನ್ನೂ ಈಗ ಹನಿಮೂನ್ ಅಲ್ಲಿ ಇದಾರೆ.ಎಲ್ಲರ ಅತ್ರ ಹಾರ ಎಲ್ಲಾ ಹಾಕಿಸಿಕೊಂಡು ಸಂಭ್ರಮ ಮಾಡ್ತಾ ಇದಾರೆ.ಇನ್ಮೇಲೆ ನೋಡಿ ಇವಾಗಿಂದ ನಮ್ಮ ಹೋರಾಟ ಹೇಗೆ ಇರುತ್ತೆ ಅಂತಾ ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments