Webdunia - Bharat's app for daily news and videos

Install App

ಕನ್ನಡ ಫಲಕ ಹಾಕದವರಿಗೆ ನೊಟೀಸ್ ಕೊಡ್ತೇವೆ-ಡಿಸಿಎಂ ಡಿಕೆಶಿ

Webdunia
ಗುರುವಾರ, 28 ಡಿಸೆಂಬರ್ 2023 (14:00 IST)
ಕರವೇ ಹೋರಾಟ- ಬಂಧನ ವಿಚಾರವಾಗಿ ಡಿಸಿಎಂ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕನ್ನಡವನ್ನು ಉಳಿಸಲಿ ಬೆಳೆಸಲಿ ಹೋರಾಟ ಮಾಡುವವರಿಗೆ ಯಾರಿಗೂ ಬೇಡ ಎನ್ನಲ್ಲ.ಆದರೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡಿದ್ದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ.ಬೋರ್ಡ್ ಹಾಕು ಎನ್ನಲಿ, ತಪ್ಪು ಅನ್ನಲ್ಲ ಆದರೆ ಹೆದರಿಸಿ ಆಸ್ತಿಪಾಸ್ತಿ ಹಾನಿ ಮಾಡಿದರೆ ಯಾರೂ ಒಪ್ಪಲು ಆಗಲ್ಲ.ಕಾನೂ‌ನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ.

ಕನ್ನಡ ಫಲಕ ಹಾಕದವರಿಗೆ ನೊಟೀಸ್ ಕೊಡ್ತೇವೆ.ಆಸ್ತಿಗಳನ್ನು ಒಡೆಯೋದು ಮಾಡಬಾರದು.ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು.ಸರ್ಕಾರ ಬರಲು ಸಹಕಾರ ಇತ್ತು ಇಲ್ಲ ಅಂತ ನಾನು ಹೇಳಲ್ಲ.ಅವರು ಸಹಕಾರ ನೀಡಿದ್ದಾರೆ, ಇಲ್ಲ ಅಂತಲ್ಲ ಹಾಗಂತ ಆಸ್ತಿಪಾಸ್ತಿ ಹಾನಿ ಮಾಡುವುದಕ್ಕಾಗುತ್ತದಾ? ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments