Webdunia - Bharat's app for daily news and videos

Install App

ಮೋದಿ ರೋಡ್ ಶೋಗೆ ಒಂಬತ್ತು ಕ್ಷೇತ್ರದಿಂದ ಎರಡೂವರೆ ಲಕ್ಷ ಜನರನ್ನು ಸೇರಿಸುತ್ತೇವೆ

Webdunia
ಶನಿವಾರ, 29 ಏಪ್ರಿಲ್ 2023 (15:40 IST)
ಬೆಂಗಳೂರಲ್ಲಿ ಮೋದಿ ರೋಡ್ ಶೋ ಗೂ ಮುನ್ನ ಸಚಿವರಿಂದ ಜಂಟಿ ಸುದ್ದಿಗೋಷ್ಠಿ ನಡೆಸಲಾಗಿದೆ.ಸಚಿವ ಮುನಿರತ್ನ , ಎಸ್.ಟಿ ಸೋಮಶೇಖರ್ ಹಾಗೂ ಗೋಪಾಲಯ್ಯ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ
 
ಇನ್ನೂ ಈ ವೇಳೆ ಮಾತನಾಡಿದ ಎಸ್.ಟಿ ಸೋಮಶೇಖರ್ ಮೋದಿ ಬರುವುದಕ್ಕೆ ಸ್ವಾಗತಿಸುತ್ತೇವೆ.ಸುಮಾರು 9 ವಿಧಾನಸಭೆ ಕ್ಷೇತ್ರದ ಜನರು ಭಾಗಿಯಾಗಲಿದ್ದಾರೆ.ಸುಮಾರು 5.5 ಕೀ ಲೋ ಮೀಟರ್ ರ್ಯಾಲಿ ನಡೆಯುತ್ತದೆ.ನಾಲ್ಕು ವಿಧಾನಸಭೆ ಕ್ಷೇತ್ರ ಕವರ್ ಆಗುತ್ತದೆ.ಎಲ್ಲಾ ಕಾರ್ಯಕರ್ತರಿಗೆ ಹಾಗೂ ನಾಗರಿಕರಿಗೆ ಮಾರ್ಗದರ್ಶನ ನೀಡಿದ್ದೇವೆ.ನೈಸ್ ರಸ್ತೆಯಿಂದ ಸುಂಕದ ಮಟ್ಟದವರೆಗೂ ಸಿದ್ದತೆ ಮಾಡಿಕೊಳ್ಳಲಾಗಿದೆ.ಆಯಾ ಸೆಕ್ಟರ್ ನಲ್ಲಿ ಅಭ್ಯರ್ಥಿಗಳು ನಿಲ್ಲುತ್ತೇವೆ.ಒಂಬತ್ತು ಕ್ಷೇತ್ರದಿಂದ ಎರಡೂವರೆ ಲಕ್ಷ ಜನರನ್ನು ಸೇರಿಸುತ್ತೇವೆ.ಮೋದಿಯವರನ್ನು ಹತ್ತಿರದಿಂದ ನೋಡಲು ಜನರು ಕೇಳಿದ್ರು.ಹೀಗಾಗಿ ಅವರಿಗಾಗಿ ಮೋದಿ ಅವರ ಮೇಲೆ ಹೂವು ಹಾಕಲು ಬೆಂಗಳೂರಿನ ನಾಗರಿಕರಿಗೆ ಅವಕಾಶ  ಮಾಡಿಕೊಡಲಾಗಿದೆ.ಈ ನಾಲ್ಕು ಕ್ಷೇತ್ರಕ್ಕೆ ಆನೆ ಬಲ ಬಂದಂತಾಗಿದೆ ಎಂದು ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments