ಲಂಚ ಮುಕ್ತ ಕರ್ನಾಟಕ ಮಾಡುತ್ತೇವೆ: ಶಿವಕುಮಾರ್ ಶಪಥ

Webdunia
ಬುಧವಾರ, 21 ಜೂನ್ 2023 (11:15 IST)
ಬೆಂಗಳೂರು : ಲಂಚ ಮುಕ್ತ ಕರ್ನಾಟಕವನ್ನಾಗಿ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಶಪಥ ಮಾಡಿದರು.
 
ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಯಾರೂ ಲಂಚ ಕೇಳಬಾರದು. ಲಂಚ ಕೇಳದೆ ಕೆಲಸ ಮಾಡಿಕೊಡಬೇಕು. ನಾವು ಕಾಲ್ ಸೆಂಟರ್ ಮಾಡ್ತೀವಿ. ನಮ್ಮ ಕಾರ್ಯಕರ್ತರು ಲಂಚ ಕೇಳಿದ್ರೂ ಕೇಸ್ ಹಾಕೋದೇ. ಲಂಚ ಮುಕ್ತ ಕರ್ನಾಟಕ ಆಗಬೇಕು ಎಂದು ಒತ್ತಿ ಹೇಳಿದರು.

ಉಚಿತ ವಿದ್ಯುತ್ ಗೆ ನೋಂದಣಿ ಆರಂಭ ಆಗಿದೆ. ಬಹಳ ಆತುರಪಡಬೇಡಿ, ನೂಕುನುಗ್ಗಲು ಮಾಡಬೇಡಿ. ಸರ್ವರ್ ಕೂಡ ಕಡಿಮೆ ಆಗಿದೆ. ಅದಕ್ಕೆ ಗೃಹಲಕ್ಷ್ಮಿ ಯೋಜನೆಗೆ ನಾವು ಸ್ವಲ್ಪ ಟೈಮ್ ತೆಗೆದುಕೊಂಡಿದ್ದೀವಿ. ನಮ್ಮ ಕಾರ್ಯಕರ್ತರು ಪಕ್ಷ ಬೇಧ ಮರೆತು ಎಲ್ಲರಿಗೂ ಕೊಡಬೇಕು. ಬೇಡ ಅಂದೋರಿಗೆ ಬೇಡ, ಬೇಕು ಅಂದೋರಿಗೆ ಕೊಡೋಣ ಎಂದರು.

ರಾಮಲಿಂಗಾರೆಡ್ಡಿಯವರ ಮನೆಯ ಹೆಂಗಸರು ಬಸ್ನಲ್ಲಿ ಓಡಾಡಲ್ಲ ಅಂದ್ರೆ ಬೇಡ. ನಾರಾಯಣಸ್ವಾಮಿ ನಿಮ್ಮ ಮನೆಯವರನ್ನ ಕರೆದುಕೊಂಡು ಓಡಾಡಿ. ನಮ್ಮ ಮನೆಯವರು ಬೇಕಾದ್ರೂ ಅರ್ಜಿ ಹಾಕಲಿ ನಾನು ಬೇಡ ಎನ್ನಲ್ಲ. ಎರಡು ಸಾವಿರ ಬೇಕು, ಸಂಸಾರ ನಡೆಸಬೇಕು ಅಂತಿದ್ರೆ ಅರ್ಜಿ ಹಾಕಿಕೊಳ್ಳಲಿ ಎಂದು ಡಿಕೆಶಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಕಮಿಷನ್ ಚೋರ್ ಸರ್ಕಾರ, ಕಾಮ್ ಚೋರ್ ಮುಖ್ಯಮಂತ್ರಿ: ಆರ್ ಅಶೋಕ್ ವಾಗ್ದಾಳಿ

ಮುಂದಿನ ಸುದ್ದಿ
Show comments