ಪಕ್ಷ ಬಿಟ್ಟು ಯಾವುದೇ ಕಾರಣಕ್ಕೂ ಹೋಗಲ್ಲ - ಸಚಿವ ಗೋಪಾಲಯ್ಯ

Webdunia
ಗುರುವಾರ, 27 ಜನವರಿ 2022 (17:03 IST)
ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಅಬಕಾರಿ ಸಚಿವ ಕೆ ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ.
ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದ್ದು, ಹೀಗಿರುವಾಗ ನಾವು ಯಾಕೆ ಬಿಜೆಪಿ ಬಿಟ್ಟು ಹೋಗಬೇಕು. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಕೊರೊನಾ ಮಧ್ಯೆಯೂ ನಾವೆಲ್ಲ ಕೆಲಸ ಮಾಡಿದ್ದೇವೆ. ಇನ್ನೂ ಕಾಂಗ್ರೆಸ್ ಅವರು ಸುಖಾ ಸುಮ್ಮನೇ ಏನೇನೋ ಹೇಳುತ್ತಿದ್ದಾರೆ ಅವರ ಹೇಳಿಕೆಯಂತೆ ಯಾರು ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದರು. ಇನ್ನೂ ಸಿಎಂ ಬಸವರಾಜ್ ಬೊಮ್ಮಾಯಿ ನಾಯಕತ್ವದಲ್ಲೇ ಚುನಾವಣೆ ಎದುರಿಸಲಿದ್ದು, ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ ಸಚಿವ ಗೋಪಾಲಯ್ಯ ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಯುದ್ಧ ಇನ್ನೂ ಮುಗಿದಿಲ್ಲ, ಇರಾನ್‌ಗೆ ವಾರ್ನಿಂಗ್ ಕೊಟ್ಟ ಪ್ರಧಾನಿ ನೆತನ್ಯಾಹು

ಕುಡಿದ ಮತ್ತಿನಲ್ಲಿ ಈ ಪಾಪಿ ತಂದೆ ಪುಟ್ಟ ಮಗುವಿನ ಮೇಲೆ ಮಾಡಿದ ಕೆಲಸಕ್ಕೆ ರಕ್ತ ಕುದಿಯುತ್ತದೆ Video

ಫುಟ್‌ಪಾತ್‌ ವ್ಯಾಪರಿಗಳನ್ನು ತೆರವು ಬೆನ್ನಲ್ಲೇ ಗುಡ್‌ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments