ಜನಪರ ಬಜೆಟ್ ಮಂಡಿಸುತ್ತೇವೆ- ಸಿಎಂ

Webdunia
ಬುಧವಾರ, 1 ಫೆಬ್ರವರಿ 2023 (13:47 IST)
ಕೇಂದ್ರ ಬಜೆಟ್ ನಿರೀಕ್ಷೆಗಳ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದು,ಬೇರೆ ದೇಶಗಳಿಗೆ ಹೋಲಿಸಿಕೊಂಡರೆ ಭಾರತದ ಆರ್ಥಿಕತೆ 6.8% ಆಗುವ ನಿರೀಕ್ಷೆ ಇದೆ.ಅದರ ಹಿನ್ನೆಲೆಯಲ್ಲಿ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾಗಿ ಬಜೆಟ್ ಇರುತ್ತೆ.ದೇಶದಲ್ಲಿರುವ ಬೇರೆ ಬೇರೆ ವಲಯಗಳಿಗೆ ಆಧ್ಯತೆ‌ ನೀಡಿ ಜನಪರ ಬಜೆಟ್ ಆಗಿರುತ್ತೆ.ದೇಶದ ಆರ್ಥಿಕತೆಗೆ ಬೂಸ್ಟ್ ಸಿಕ್ಕಿದರೆ ಅದರ ಲಾಭ ಪ್ರತಿಯೊಬ್ಬ ನಾಗರೀಕನಿಗೂ ಸಿಗುತ್ತೆ.ಯಾವುದೇ ಹೊರೆ ಇಲ್ಲದೇ ಜನಪರ ಬಜೆಟ್ ಅನ್ನು ನಿರೀಕ್ಷೆ ಮಾಡ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.
 
ಅಲ್ಲದೇ ಈ ವೇಳೆ ಸಿಎಂ  ರಮೇಶ್ ಜಾರಕಿಹೊಳಿ ಜತೆ ಮಾತಾಡೋಕ್ಕೆ ಆಗಿಲ್ಲ.ಅವರು ಇವತ್ತು ಬಂದಿದ್ರು ನಿಜ.ಆದ್ರೆ ಬೇರೆ ಬೇರೆ ಕಾರ್ಯಕ್ರಮ ಇದ್ದಿದ್ದರಿಂದ ಮಾತಾಡ್ಲಿಲ್ಲ.ಆಮೇಲೆ‌ ಬರ್ತೀನಿ‌ ಅಂತ ಹೇಳಿದೀನಿ ಎಂದು ಸಿಎಂ ಹೇಳಿದ್ರು.
 
ಸಿಡಿ ಪ್ರಕರಣ ಸಿಬಿಐಗೆ ಕೊಡುವ ವಿಚಾರವಾಗಿ ಈ ಕೇಸ್ ಬಗ್ಗೆ ಇನ್ನೂ‌  ಮಾಹಿತಿ ಇಲ್ಲ.ಮಾಹಿತಿ ಬಂದ ಮೇಲೆ ನೋಡ್ತೇವೆ.ಕಾನೂನು ತನ್ನ ಕೆಲಸ ಮಾಡುತ್ತೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊಸ ಸೆಕ್ಯೂರಿಟಿಯನ್ನು ನೀಡಿದರೂ ಬೇಡವೆಂದ ಮಾಜಿ ಸಿಎಂ ಮಮತಾ ಬ್ಯಾನರ್ಜಿ

ಇವನೇನು ಗಂಡನಾ ಬಲಭೀಮನಾ...ಬೈಕ್ ಸಮೇತ ಪತ್ನಿ ಎತ್ತಿ ಸ್ಟಂಟ್ ಮಾಡಲು ಹೋಗಿ ಪೊಲೀಸರ ಅತಿಥಿಯಾದ ಭೂಪ Video

ಯಾರು ಸಿಎಂ ಆದ್ರೂ ತಮಿಳುನಾಡಿನ ಕಾವೇರಿ ಕಿರಿಕ್ ನಿಲ್ಲಲ್ಲ: ಕರ್ನಾಟಕದ ವಿರುದ್ಧ ಹೊಸ ಆರೋಪ ಮಾಡಿದ ವಿಜಯ್

ಅಮ್ಮ ಫೋನ್ ಕೊಡು ಎಂದು ಐಫೋನ್ ಪಡೆದು ಮಗು ಮಾಡಿದ ಕೆಲಸಕ್ಕೆ ನೋಡುಗರ ಹೊಟ್ಟೆಗೇ ಬೆಂಕಿ ಬಿದ್ದಂತಾಗಿದೆ Video

Video, ಇಟಾಲಿ ಪ್ರಧಾನಿ ಮೆಲೋನಿ ಜತೆ ಮೋದಿ, ಮಾತಿನಲ್ಲಿ ನಿರತರಾಗಿದ್ದಾಗ ಜೈಶಂಕರ್ ಏನ್ ಮಾಡಿದ್ರು ನೋಡಿ

ಮುಂದಿನ ಸುದ್ದಿ
Show comments