ಜನಪರ ಬಜೆಟ್ ಮಂಡಿಸುತ್ತೇವೆ- ಸಿಎಂ

Webdunia
ಬುಧವಾರ, 1 ಫೆಬ್ರವರಿ 2023 (13:47 IST)
ಕೇಂದ್ರ ಬಜೆಟ್ ನಿರೀಕ್ಷೆಗಳ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದು,ಬೇರೆ ದೇಶಗಳಿಗೆ ಹೋಲಿಸಿಕೊಂಡರೆ ಭಾರತದ ಆರ್ಥಿಕತೆ 6.8% ಆಗುವ ನಿರೀಕ್ಷೆ ಇದೆ.ಅದರ ಹಿನ್ನೆಲೆಯಲ್ಲಿ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾಗಿ ಬಜೆಟ್ ಇರುತ್ತೆ.ದೇಶದಲ್ಲಿರುವ ಬೇರೆ ಬೇರೆ ವಲಯಗಳಿಗೆ ಆಧ್ಯತೆ‌ ನೀಡಿ ಜನಪರ ಬಜೆಟ್ ಆಗಿರುತ್ತೆ.ದೇಶದ ಆರ್ಥಿಕತೆಗೆ ಬೂಸ್ಟ್ ಸಿಕ್ಕಿದರೆ ಅದರ ಲಾಭ ಪ್ರತಿಯೊಬ್ಬ ನಾಗರೀಕನಿಗೂ ಸಿಗುತ್ತೆ.ಯಾವುದೇ ಹೊರೆ ಇಲ್ಲದೇ ಜನಪರ ಬಜೆಟ್ ಅನ್ನು ನಿರೀಕ್ಷೆ ಮಾಡ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.
 
ಅಲ್ಲದೇ ಈ ವೇಳೆ ಸಿಎಂ  ರಮೇಶ್ ಜಾರಕಿಹೊಳಿ ಜತೆ ಮಾತಾಡೋಕ್ಕೆ ಆಗಿಲ್ಲ.ಅವರು ಇವತ್ತು ಬಂದಿದ್ರು ನಿಜ.ಆದ್ರೆ ಬೇರೆ ಬೇರೆ ಕಾರ್ಯಕ್ರಮ ಇದ್ದಿದ್ದರಿಂದ ಮಾತಾಡ್ಲಿಲ್ಲ.ಆಮೇಲೆ‌ ಬರ್ತೀನಿ‌ ಅಂತ ಹೇಳಿದೀನಿ ಎಂದು ಸಿಎಂ ಹೇಳಿದ್ರು.
 
ಸಿಡಿ ಪ್ರಕರಣ ಸಿಬಿಐಗೆ ಕೊಡುವ ವಿಚಾರವಾಗಿ ಈ ಕೇಸ್ ಬಗ್ಗೆ ಇನ್ನೂ‌  ಮಾಹಿತಿ ಇಲ್ಲ.ಮಾಹಿತಿ ಬಂದ ಮೇಲೆ ನೋಡ್ತೇವೆ.ಕಾನೂನು ತನ್ನ ಕೆಲಸ ಮಾಡುತ್ತೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೃಂಗೇರಿಯ ಧರ್ಮಭೂಮಿಯಲ್ಲಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

ಬೋಟ್ ದುರಂತ: ತಬ್ಬಿಕೊಂಡು ಮೃತಪಟ್ಟ ತಾಯಿ- ಮಗುವಿನ ಚಿತ್ರದ ಅಸಲಿಯತ್ತು ಬಹಿರಂಗ

Video: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡದಲ್ಲಿ 9 ಮಂದಿ ಸಜೀವ ದಹನ

ಖಡಕ್‌ ಬೇಡಿಕೆ ಮುಂದಿಟ್ಟುಕೊಂಡು ಮೇ 20ರಿಂದ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರಿಗೆ ತಟ್ಟಲಿದೆ ಬಿಸಿ

ಮುಂದಿನ ಸುದ್ದಿ
Show comments