ನಾಳೆಯಿಂದ ಕಾವೇರಿ ಚಳವಳಿ ಆರಂಭಿಸುತ್ತೇವೆ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (20:40 IST)
ಆಸ್ಪತ್ರೆಯಲ್ಲಿದ್ದೇ ಕಾವೇರಿ ಹೋರಾಟಕ್ಕೆ ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ. ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಆಗಮಿಸಿದ್ದ ಮಳವಳ್ಳಿ ಮಾಜಿ ಶಾಸಕ ಅನ್ನದಾನಿಗೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಹೆಚ್​​ಡಿಕೆ ಭೇಟಿ ಬಳಿಕ ಮಾತನಾಡಿದ ಅವರು, ನಾಳೆಯಿಂದ ಜೆಡಿಎಸ್​​ನಿಂದ ಕಾವೇರಿ ಚಳವಳಿ ನಡೆಯಲಿದೆ. ಸದ್ಯದ ಪರಿಸ್ಥಿತಿ ಕಾವೇರಿ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿದ್ರು. ಅರ್ಧಗಂಟೆಗೂ ಹೆಚ್ಚು ಕಾಲ ನನ್ನೊಟ್ಟಿಗೆ ಮಾತನಾಡಿದ್ದಾರೆ. ಅವರು ಆರೋಗ್ಯವಾಗಿದ್ದಾರೆ. ಕಾವೇರಿ ನೀರು ಉಳಿವಿಗಾಗಿ ಹೋರಾಟ ಶುರು ಮಾಡಿ ಅಂತ ಕರೆ ಕೊಟ್ಟಿದ್ದಾರೆ. ನಾಳೆ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರ ನೇತೃತ್ವದಲ್ಲಿ ಚಳವಳಿ ಆರಂಭವಾಗಲಿದೆ. ಸದ್ಯದ ನೀರಿನ ಪರಿಸ್ಥಿತಿ ಬಹಳ ಕೆಟ್ಟದಾಗಿದೆ.ಮುಂದಿನ ದಿನಗಳಲ್ಲಿ ಮಂಡ್ಯ ಸೇರಿದಂತೆ ಬೆಂಗಳೂರಿಗೂ ನೀರಿನ ಅಭಾವ ಎದುರಾಗಲಿದೆ. ಈಗಾಗಿ ಚಳವಳಿ ಅಗತ್ಯವಿದೆ ಎಂದು ಕುಮಾರಣ್ಣ ಹೇಳಿದ್ದಾರೆ. ಅದರಂತೆ ನಾಳೆಯಿಂದ ಚಳವಳಿ ಆರಂಭಿಸುತ್ತೇವೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಅನುಷ್ಠಾನ ಮಾಡದ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಬಿ ಶ್ರೀರಾಮುಲು

ಇರಾನ್‌ನ ಪರಮೋಚ್ಛ ನಾಯಕನಾಗಿ ಖಮೇನಿ ಪುತ್ರ ಆಯ್ಕೆ

ಜಲಜೀವನ್ ಮಿಷನ್ ಸ್ಟ್ಯಾಂಪ್ ಪೇಪರ್ ವಿಚಾರದಲ್ಲಿ ಅಕ್ರಮ: ಡಿಎನ್ ಜೀವರಾಜ್

ಅಡುಗೆ ಮಾಡಲು ಅವಕಾಶ ಕೊಡದ ಅತ್ತೆ, ಸೊಸೆ ತೆಗೆದುಕೊಂಡ ನಿರ್ಧಾರ ಕೇಳಿದ್ರೆ ಶಾಕ್‌

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಮುಂದಿನ ಸುದ್ದಿ
Show comments