Select Your Language

Notifications

webdunia
webdunia
webdunia
webdunia

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ- ಯಡಿಯೂರಪ್ಪ

Yeddyurappa
ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ದೆಹಲಿಗೆ ಹೋಗಿ ರಾಜ್ಯಾಧ್ಯಕ್ಷ ಹುದ್ದೆ ಕೊಡಿ ಅಂತಾನೂ ಕೇಳಿರಲಿಲ್ಲ.25 ಲೋಕಸಭಾ ಕ್ಷೇತ್ರ ಗೆಲ್ಲಬೇಕು ಅನ್ನೋದು ಸುಲಭದ ಮಾತಲ್ಲ.ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಜೆಸ್ಟಿಕ್, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಪುಲ್ ರಶ್