Select Your Language

Notifications

webdunia
webdunia
webdunia
webdunia

ವೆಲ್ಲಸ್ಲಿ ಸೇತುವೆ ಮುಳುಗಡೆ: ಮುಖ್ಯರಸ್ತೆ ಮಾಯ

ವೆಲ್ಲಸ್ಲಿ ಸೇತುವೆ
ಭಾರೀ ಪ್ರವಾಹಕ್ಕೆ ಪ್ರಸಿದ್ಧವಾಗಿರೋ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿರೋದು ಜನರ ಆತಂಕ ಹೆಚ್ಚು ಮಾಡಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿದೆ.  

ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಬ್ರಿಡ್ಜ್ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಭಾರೀ ಪ್ರಮಾಣದ ನೀರಿನಿಂದಾಗಿ ಮಂಡ್ಯ ಪಟ್ಟಣ- ಶ್ರೀರಂಗಪಟ್ಟಣ ಮತ್ತು ರಸ್ತೆಗಳನ್ನು ನೋಡುವುದಕ್ಕೆ ಕಣ್ಣಿಗೆ ಮಾಯವಾಗಿವೆ.

ಕೆ.ಆರ್. ಎಸ್ . ಅಣೆಕಟ್ಟಿನ ನೀರು ಒಳಹರಿವನ್ನು ಬಿಡಲಾಗಿದೆ. ಇದರಿಂದಾಗಿ ನೀರಿನ ಹರಿವ ಮಟ್ಟ ಮತ್ತಷ್ಟು ಹೆಚ್ಚಾಗಿದೆ. ಅಪಾರ ಪ್ರಮಾಣದ ನೀರಿನಿಂದಾಗಿ ಸುತ್ತಲಿನ ಜನರು ತೀವ್ರ ತೊಂದರೆಗೆ ಒಳಗಾಗಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕುಂದಾನಗರಿ ಸುತ್ತಿದ ಹೆಚ್.ಡಿ.ಕುಮಾರಸ್ವಾಮಿ