Webdunia - Bharat's app for daily news and videos

Install App

ಸರ್ಕಾರದ ಕಾರ್ಯದರ್ಶಿ ಚಿರಂಜೀವ್ ಸಿಂಗ್ ರ ಕೃತಿ "ಯಾವ ಜನ್ಮದ ಮೈತ್ರಿ": ನಗರದಲ್ಲಿ ಸಂವಾದ

Webdunia
ಶುಕ್ರವಾರ, 15 ಅಕ್ಟೋಬರ್ 2021 (20:29 IST)
ಬೆಂಗಳೂರು: ದೂರದ ಪಂಜಾಬ್ ನಲ್ಲಿ ಜನಿಸಿ, ಭಾರತೀಯ ಆಡಳಿತ ಸೇವೆಗೆ ಸೇರಿ ಕರ್ನಾಟಕಕ್ಕೆ ಬಂದು ನೆಲೆಸಿ, ಕನ್ನಡದವರಾಗಿ, ತಮ್ಮ ದಕ್ಷತೆ ಮತ್ತು ಪ್ರಾಮಾಣಿಕತೆಯ ಮೂಲಕ ಜನಪ್ರಿಯ ಅಧಿಕಾರಿ ಜನ ಮನ್ನಣಿ ಗಳಿಸಿದ ರಾಜ್ಯ ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ರ ಅನುಭವಗಳ ಕೃತಿ "ಯಾವ ಜನ್ಮದ ಮೈತ್ರಿ" ಯಾಗಿದೆ. ಆಡಳಿತ ಸಂತ ಎಂದೇ ಕರೆಯುತ್ತಿರುವ ಚಿರಂಜೀವ್ ಸಿಂಗ್ ರ ಈ ಕೃತಿಯ ಕುರಿತು ಅಕ್ಟೋಬರ್ 19 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಜಯ ಚಾಮರಾಜೇಂದ್ರ ರಸ್ತೆಯ ಕನ್ನಡ ಭವನದಲ್ಲಿರುವ ನಯನ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
 
ರಾಜ್ಯದ ನಿವೃತ್ತ ಆರಕ್ಷಕ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಡಾ. ಅಜಯ್ ಕುಮಾರ್ ಸಿಂಗ್ ಸಾರಥ್ಯ ವಹಿಸಲಿದ್ದಾರೆ . 
 
ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹಾಗೂ ಸಾಹಿತಿ ಡಾ ಹಂ ಪ ನಾಗರಾಜಯ್ಯ, ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷರು ಹಾಗೂ ಸುಪ್ರಸಿದ್ಧ ರಂಗ ತಂಡದ ಶ್ರೀನಿವಾಸ್ ಜಿ ಕಪ್ಪಣ್ಣ, ಕೃತಿಯ ರಚನಾಕಾರ ಚಿರಂಜೀವ್ ಸಿಂಗ್ ಕೂಡ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಪುಸ್ತಕ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments