ಅಪ್ಪನ ಗೆಲುವಿಗೆ ಸಿಎಂ ಮಾಡಿದ್ದೇನು? ಶಾಕಿಂಗ್

Webdunia
ಮಂಗಳವಾರ, 2 ಏಪ್ರಿಲ್ 2019 (20:05 IST)
ಅಪ್ಪನ ಗೆಲುವಿಗೆ ಸಿಎಂ ಈ ಕೆಲಸವನ್ನು ಮಾಡಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪರ ಸಿಎಂ ಪ್ರಚಾರ ಶುರುಮಾಡಿದ್ದಾರೆ. ಅಪ್ಪನ ಗೆಲುವಿಗೆ ಹೋಮ ಹವನಗಳ ಮೊರೆ ಹೋಗಿದ್ದಾರೆ.

ತುಮಕೂರಿನಲ್ಲಿ ಅಪ್ಪನ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ‌ ಹೆಚ್. ಡಿ.ಕುಮಾರಸ್ವಾಮಿ, ಪಟ್ಟನಾಯಕನಹಳ್ಳಿ ಯ ಗುರುಗುಂಡೆ ಬ್ರಹ್ಮೇಶ್ವರ ದೇವಸ್ಥಾನದಲ್ಲಿ ಹೋಮ ಹವನದಲ್ಲಿ ಪಾಲ್ಗೊಂಡರು.

ಲಲಿತಾ ಸಹಸ್ರನಾಮ ಹೋಮ, ಧನ್ವಂತರಿ ಹೋಮ, ಶಿವಗಾಯತ್ರಿ ಹೋಮ, ಆದಿತ್ಯಾದಿ ನವಗ್ರಹ ಹೋಮದಲ್ಲಿ ಪಾಲ್ಗೊಂಡರು.

ಚುನಾವಣೆಯಲ್ಲಿ ವಿಜಯ ಪ್ರಾಪ್ತಿಗೆ, ವಿಘ್ನಗಳ ನಿವಾರಣೆ, ಲೋಪದೋಷ ನಿವಾರಣೆ, ಗಂಡಾಂತರ ನಿವಾರಣೆಗೆ ಹೋಮ ನಡೆಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶೂರ್ ಪೂರಂ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 13 ಮಂದಿ ಸಜೀವ ದಹನ

ಮಹಿಳೆಯರ ರಾಜಕಾರಣ ನಾಯಕರ ಹಾಸಿಗೆಯಲ್ಲಿ ಶುರು: ನಾಲಗೆ ಹರಿಬಿಟ್ಟ ಸಂಸದ ಪಪ್ಪು ಯಾದವ್

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮುಂದಿನ ಸುದ್ದಿ
Show comments