ಅಪ್ಪನ ಗೆಲುವಿಗೆ ಸಿಎಂ ಮಾಡಿದ್ದೇನು? ಶಾಕಿಂಗ್

Webdunia
ಮಂಗಳವಾರ, 2 ಏಪ್ರಿಲ್ 2019 (20:05 IST)
ಅಪ್ಪನ ಗೆಲುವಿಗೆ ಸಿಎಂ ಈ ಕೆಲಸವನ್ನು ಮಾಡಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪರ ಸಿಎಂ ಪ್ರಚಾರ ಶುರುಮಾಡಿದ್ದಾರೆ. ಅಪ್ಪನ ಗೆಲುವಿಗೆ ಹೋಮ ಹವನಗಳ ಮೊರೆ ಹೋಗಿದ್ದಾರೆ.

ತುಮಕೂರಿನಲ್ಲಿ ಅಪ್ಪನ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ‌ ಹೆಚ್. ಡಿ.ಕುಮಾರಸ್ವಾಮಿ, ಪಟ್ಟನಾಯಕನಹಳ್ಳಿ ಯ ಗುರುಗುಂಡೆ ಬ್ರಹ್ಮೇಶ್ವರ ದೇವಸ್ಥಾನದಲ್ಲಿ ಹೋಮ ಹವನದಲ್ಲಿ ಪಾಲ್ಗೊಂಡರು.

ಲಲಿತಾ ಸಹಸ್ರನಾಮ ಹೋಮ, ಧನ್ವಂತರಿ ಹೋಮ, ಶಿವಗಾಯತ್ರಿ ಹೋಮ, ಆದಿತ್ಯಾದಿ ನವಗ್ರಹ ಹೋಮದಲ್ಲಿ ಪಾಲ್ಗೊಂಡರು.

ಚುನಾವಣೆಯಲ್ಲಿ ವಿಜಯ ಪ್ರಾಪ್ತಿಗೆ, ವಿಘ್ನಗಳ ನಿವಾರಣೆ, ಲೋಪದೋಷ ನಿವಾರಣೆ, ಗಂಡಾಂತರ ನಿವಾರಣೆಗೆ ಹೋಮ ನಡೆಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗುತ್ತಿದ್ದ ಹಾಗೇ ರೈತರಿಗೆ ಗುಡ್‌ನ್ಯೂಸ್ ಕೊಟ್ಟ ಸಿಎಂ ಜೋಸೆಫ್ ವಿಜಯ್

ನೋಂದಣಿಯಾಗದೇ ಇರುವುದು ಆರ್ ಎಸ್ಎಸ್ ಮಾತ್ರವಲ್ಲ ನೋಂದಣಿಯಾಗದಿದ್ದರೆ ಏನಾಗುತ್ತದೆ ಇಲ್ಲಿದೆ ವಿವರ

ಕೆಮ್ಮಿನ ಸಿರಪ್ ಖರೀದಿಸುವ ಮುನ್ನ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ: ಇದಕ್ಕಿದೆ ಬಲವಾದ ಕಾರಣ

ಭಾರತದಲ್ಲಿ ಜೂನ್ 22ರವರೆಗೆ ಟೆಲಿಗ್ರಾಂ ಆ್ಯಪ್ ತಾತ್ಕಾಲಿಕ ಬ್ಯಾನ್: ಕಾರಣವೇನು ಇಲ್ಲಿದೆ ವಿವರ

ಈ ಮಗುವಿಗೆ ಎಷ್ಟು ಸಂಸ್ಕಾರ ಕಲಿಸಿರಬೇಕು... ಯೋಧನ ನೋಡಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments