ಕಚೇರಿಗೆ ದಿಢೀರ್ ಭೇಟಿ ನೀಡಿದ DC ಮಾಡಿದ್ದೇನು?

Webdunia
ಮಂಗಳವಾರ, 10 ಸೆಪ್ಟಂಬರ್ 2019 (17:11 IST)
ಜಿಲ್ಲಾಧಿಕಾರಿಯೊಬ್ಬರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ರು. ಆಗ ಅಲ್ಲಿನ ಪರಿಸ್ಥಿತಿ ಕಂಡು ಖಡಕ್ ಆದೇಶ ನೀಡಿದ್ರು.

ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ದಾವಣಗೆರೆ ತಾಲೂಕು ಕಚೇರಿಯಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ನಿಗದಿತ ಕಚೇರಿ ವೇಳೆಗೆ ಬಾರದಿದ್ದ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದ್ರು.

ದಾವಣಗೆರೆ ತಾಲೂಕು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದ 28 ಅಧಿಕಾರಿ, ಸಿಬ್ಬಂದಿಗೆ ಡಿಸಿ ಮಹಾತೇಂಶ್ ಬೀಳಗಿ ನೋಟಿಸ್ ಜಾರಿ ಮಾಡಿದ್ದಾರೆ.

ಅನಿರೀಕ್ಷಿತವಾಗಿ ದಾಣಗೆರೆ ತಾಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ನಿಗದಿತ ಕಚೇರಿ ವೇಳೆಗೆ ಬಾರದಿದ್ದ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದ್ರು.

ಸಾರ್ವಜನಿಕರು ತಮ್ಮ ಅಗತ್ಯ ಕಾರ್ಯಗಳ ನಿಮಿತ್ತ ತಾಲ್ಲೂಕು ಕಚೇರಿಗೆ ಭೇಟಿ ನೀಡಿದಾಗ ಸಿಬ್ಬಂದಿಗಳು ಕಚೇರಿಯಲ್ಲಿ ಲಭ್ಯವಿಲ್ಲದಿದ್ದರೆ ಅವರ ಕೆಲಸ ಕಾರ್ಯಗಳು ಆಗುವುದಾದರೂ ಹೇಗೆ? ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದ್ದು ಇಂತಹ ಪ್ರಕರಣಗಳು ಕಂಡುಬಂದರೆ ಮುಂದಿನ ದಿನಗಳಲ್ಲಿ ಅಂತಹ ನೌಕರರ ವಿರುದ್ಧ ಕಾನೂನು ರೀತಿಯ ಶಿಸ್ತಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ಸಂಬಳ ತಡೆ ಹಿಡಿಯಲಾಗವುದು ಎಂದು ಎಚ್ಚರಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments