Webdunia - Bharat's app for daily news and videos

Install App

ಅನಿಲ್ ಲಾಡ್ ಬಗ್ಗೆ ಸಂತೋಷ ಲಾಡ್ ಹೇಳಿದ್ದೇನು?

Webdunia
ಬುಧವಾರ, 20 ಡಿಸೆಂಬರ್ 2017 (12:38 IST)
ಶಾಸಕ ಅನಿಲ್ ಲಾಡ್ ಅವರಿಗಿರುವ ಅಸಮಾಧಾನವನ್ನು ಅವರೇ ಬಗೆಹರಿಸಿಕೊಳ್ಳಬೇಕು ಎಂದು ಸಹೋದರ ಹಾಗೂ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಮುಂಬರುವ ಚುನಾವಣೆಗೆ ಟಿಕೆಟ್ ಹಾಗೂ ಅಕ್ರಮ ಗಣಿಗಾರಿಕೆ ಕುರಿತು ಎಸ್‍ಐಟಿ ಪ್ರಕರಣ ದಾಖಲಿಸಿರುವ ಬಗ್ಗೆ ಅನಿಲ್ ಲಾಡ್ ಅವರು ಅಸಮಾಧಾನ ವ್ಯಕ್ತಪಡಿಸಿ, ಇದಕ್ಕೆ ನಮ್ಮ ಪಕ್ಷದವರೆ ಕಾರಣ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅನಿಲ್ ಲಾಡ್ ಅವರಿಗೆ ಅಸಮಾಧಾನ ಏಕೆ ಎಂಬುದು ಅವರಿಂದಲೇ ತಿಳಿದುಕೊಳ್ಳಬೇಕು ಎಂದಿದ್ದಾರೆ.
 
ಅನಿಲ್ ಲಾಡ್‌ ಅವರ ಅಸಮಾಧಾನವನ್ನು ನಾನು ಬಗೆಹರಿಸಲು ಆಗುವುದಿಲ್ಲ. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್‌ ಜೊತೆ ನೇರವಾಗಿ ಸಂಪರ್ಕ ಹೊಂದಿರುವ ಅವರು ಅಸಮಾಧಾನ ಏನೇ ಇದ್ದರೂ ಅವರ ಬಳಿ ನೇರವಾಗಿ ಮಾತನಾಡಿದರೆ ಬಗೆಹರಿಯಬಹುದು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments