Daily Horoscope

ಬಿಜೆಪಿ ಸೇಪರ್ಡೆ ಬಗ್ಗೆ ಸುಮಲತಾ ಹೇಳಿದ್ದೇನು?

Webdunia
ಶನಿವಾರ, 7 ಮೇ 2022 (14:17 IST)
ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗೆ ಮದ್ದೂರಿನಲ್ಲಿ ಏಪ್ರಿಲ್ 28 ರಂದು ಪ್ರತಿಕ್ರಿಯಿಸಿದ್ದ ಅವರು,

ಬಿಜೆಪಿ ಮುಖಂಡರನ್ನು ಭೇಟಿಯಾದರೆ ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ ಎಂದು ತಿಳಿಸಿದ್ದರು.

ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದಿದ್ದಾರೆ. ನನಗೆ ಈಗ ಸದ್ಯಕ್ಕೆ ಅವಶ್ಯಕತೆ ಇಲ್ಲ. ಈಗ ಚುನಾವಣೆಯೂ ಇಲ್ಲ ಅದರ ಪ್ರಸ್ತಾಪ ಇಲ್ಲ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಜನರು ಏನು ಹೇಳಿದ್ದಾರೋ ಅದನ್ನು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದಿದ್ದರು.

ಬೆಂಬಲಿಗರು ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ನನ್ನ ಬೆಂಬಲಿಗರು ಬಿಜೆಪಿ ಸೇರ್ಪಡೆ ಬಗ್ಗೆ ನಾನು ಏನು ಹೇಳುವುದಿಲ್ಲ. ಎಲ್ಲರೂ ಸ್ವತಂತ್ರರು ಯಾವ ಪಕ್ಷಕ್ಕಾದರೂ ಸೇರಬಹುದು. ನನ್ನ ಚುನಾವಣೆ ವೇಳೆ ಎಲ್ಲಾ ಪಕ್ಷದವರು ದುಡಿದಿದ್ದಾರೆ ಎಂದರು.

ಪುತ್ರ ಅಭಿಷೇಕ್ ಚುನಾವಣೆ ಸ್ಪರ್ಧಿಸುತ್ತಾನೋ ಇಲ್ಲವೋ ಎನ್ನುವುದು ಆತನಿಗೆ ಬಿಟ್ಟ ವಿಚಾರ. ಸಿನಿಮಾಗೆ ಬಾ ಎಂದು ನಾವು ಹೇಳಿಲ್ಲ. ರಾಜಕೀಯ ಬಗ್ಗೆನೂ ನಾವು ಹೇಳಲ್ಲ. ಇದು ಆತನ ವೈಯಕ್ತಿಕ ವಿಚಾರ ಎಂದು ಪ್ರತಿಕ್ರಿಯಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments