Webdunia - Bharat's app for daily news and videos

Install App

ಆಂಧ್ರದಿಂದ ಬಂದು ಸುಳ್ಳು ಹೇಳಿದ ಕುಟುಂಬಕ್ಕೆ ಅಧಿಕಾರಿಗಳು ಮಾಡಿದ್ದೇನು?

Webdunia
ಶನಿವಾರ, 23 ಮೇ 2020 (12:05 IST)
ಆಂಧ್ರಪ್ರದೇಶದಿಂದ ಬಂದ ಕುಟುಂಬವೊಂದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಸುಳ್ಳು ಹೇಳಿ ಮನೆ ಸೇರಿಕೊಂಡಿದ್ದರು.

ಜಿಲ್ಲಾಡಳಿತಕ್ಕೆ ಮಾಹಿತಿ‌ ನೀಡದೆ ಮನೆ ಸೇರಿದ್ದ ನಾಲ್ವರನ್ನು ತಡರಾತ್ರಿ ಆರೋಗ್ಯ ಇಲಾಖೆ ‌ಅಧಿಕಾರಿಗಳು  ಕರೆದೊಯ್ದ ಘಟನೆ ಹುಬ್ಬಳ್ಳಿಯ ಅಶೋಕ ನಗರದಲ್ಲಿ ನಡೆದಿದೆ.‌ ಆಂಧ್ರಪ್ರದೇಶದಿಂದ ಬಂದಿದ್ದ ಕುಟುಂಬವೊಂದು ಚೆಕ್ ಪೋಸ್ಟ್ ನಲ್ಲಿ ಸುಳ್ಳು ಹೇಳಿ ಮನೆ ಸೇರಿಕೊಂಡಿದ್ದರು.

ಹೊರರಾಜ್ಯದಿಂದ ಬಂದಿದ್ದರೂ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ನೀಡಿರಲಿಲ್ಲ. ‌ಈ ವಿಷಯ ತಿಳಿದ ತಕ್ಷಣ ತಡರಾತ್ರಿ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು  ಕರೆದುಕೊಂಡು ಹೋಗಿದ್ದಾರೆ.

ಕಳೆದ ಮಾರ್ನಾಲ್ಕು ದಿನಗಳ ಹಿಂದೆಯೇ ಈ ಕುಟುಂಬ ಹುಬ್ಬಳ್ಳಿಗೆ ಆಗಮಿಸಿ ಅಶೋಕನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿತ್ತು. ಹೀಗಾಗಿ ಗಂಡ-ಹೆಂಡತಿ ಇಬ್ಬರು ಮಕ್ಕಳನ್ನು ಅಧಿಕಾರಿಗಳು  ಕರೆದುಕೊಂಡು ಹೋಗಿದ್ದು, ಸದ್ಯ ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments