Webdunia - Bharat's app for daily news and videos

Install App

ಸೆಡ್ಡುಹೊಡೆದ ಭಾರತೀಯ ಸೇನೆ ಮಾಡಿದ್ದೇನು?

Webdunia
ಸೋಮವಾರ, 18 ಫೆಬ್ರವರಿ 2019 (16:35 IST)
ಜಮ್ಮುಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ಸಿಆರ್ಪಿಎಫ್ ಯೋಧರ ಬಲಿಗೆ ಮಾಸ್ಟರ್ ಮೈಂಡ್ ರೂಪಿಸಿದ್ದವ ಭಾರತೀಯ ಯೋಧರ ಗುಂಡಿಗೆ ಬಲಿಯಾಗಿದ್ದಾನೆ.

ಜೈಷ್ ಮಹಮದ್ ಸಂಘಟನೆಯ ಉಗ್ರ ರಶೀದ್ ಘಾಜಿ ಹಾಗೂ ಜೆಇಎಂನ ಕಮಾಂಡರ್ ಕರಂ ಸೇನಾಪಡೆ ಗುಂಡೇಟಿಗೆ ಬಲಿಯಾಗಿದ್ದಾನೆ.   ಮೂಲಕ ಸಿಆರ್ಪಿಎಫ್ ಯೋಧರ ಬಲಿಗೆ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ.

ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 44 ಮಂದಿ ಸಿಆರ್ಪಿಎಫ್ ಯೋಧರ ಮಾರಣಹೋಮವಾಗಿತ್ತು. ಹಿನ್ನೆಲೆಯಲ್ಲಿ ಪುಲ್ವಾಮಾದಲ್ಲಿ ನಡೆದ ಆತ್ಮಹತ್ಯಾ ಪ್ರಕರಣದ ರೂವಾರಿ ಅಬ್ದುಲ್ ರಶೀದ್ ಘಾಜಿ, ಪಿಂಗ್ಲಾನ್ನಲ್ಲಿ ಅಡಗಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸೇನಾಪಡೆ ಇಡೀ ಪ್ರದೇಶವನ್ನು ಸುತ್ತುವರೆಯಿತು. ವೇಳೆ ಭಯೋತ್ಪಾದಕರು ಮತ್ತು ಸೇನಾಪಡೆಗಳ ನಡುವೆ ಮುಂಜಾನೆಯಿಂದಲೇ ಭೀಕರ ಗುಂಡಿನ ಕಾಳಗ ನಡೆಯಿತು. ಗುಂಡಿನ ಕಾಳಗದಲ್ಲಿ ಮೇಜರ್ ಸೇರಿದಂತೆ, ನಾಲ್ವರು ಯೋಧರು ಹಾಗೂ ಓರ್ವ ನಾಗರೀಕ ಸಾವನ್ನಪ್ಪಿದ್ದರು.

10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಉಗ್ರರು ಅಡಗಿದ್ದ ಕಟ್ಟಡವನ್ನೇ ಧ್ವಂಸಗೊಳಿಸಿತು. ಘಟನೆಯಲ್ಲಿ ಅಬ್ದುಲ್ ರಶೀದ್ ಘಾಜಿ ಹಾಗೂ ಕಮಾಂಡರ್ ಕರಂ ಹತರಾದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments