Webdunia - Bharat's app for daily news and videos

Install App

ಅವರು ಬಂದ್ರೆ ಸದನ ಮಾಡೋಕೇನು?-ಮಾಜಿ ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 29 ಡಿಸೆಂಬರ್ 2022 (16:00 IST)
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆ. ಈ ಕುರಿತು ಮಾಜಿ ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಅಮಿತ್ ಶಾ ಬರ್ತಾರೆ, ಹೋಗ್ತಾರೆ. ಅವರು ಬಂದ್ರೆ ಸದನ ಮಾಡೋಕೇನು? ಅಧಿವೇಶನ ಇದೆ ಬರಬೇಡಿ ಅಂತಾ BJPಯವರು ಹೇಳಬೇಕಿತ್ತು. ಆ ಧಮ್ಮು ರಾಜ್ಯ BJPಯವರಿಗೆ ಇದೆಯಾ ಎಂದು BJPಯನ್ನು ಪ್ರಶ್ನಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅಧಿವೇಶನದಲ್ಲಿ ಅವಕಾಶ ಸಿಕ್ಕಿಲ್ಲ. ಕಬ್ಬು ಬೆಳೆಗಾರರು, ಭತ್ತ ಬೆಳೆಗಾರರ ಬಗ್ಗೆ ಚರ್ಚೆಯಾಗಬೇಕು. ಈ ಚರ್ಚೆಗೆ ಸ್ಪೀಕರ್ ಎರಡು ದಿನ ಅವಕಾಶ ಕೊಡ್ತೀನಿ ಅಂದಿದ್ರು. ಆದರೆ ಅವರು ಚರ್ಚೆಗೆ ಬರಲೇ ಇಲ್ಲ ಎಂದು ಸಿದ್ದು ಬೇಸರ ವ್ಯಕ್ತಪಡಿಸಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments