Webdunia - Bharat's app for daily news and videos

Install App

ಕಣದಲ್ಲಿರುವ ಬಂಡಾಯ ವೀರರು ಯಾರು?

Webdunia
ಮಂಗಳವಾರ, 25 ಏಪ್ರಿಲ್ 2023 (08:29 IST)
ಬೆಂಗಳೂರು : ನಾಮಪತ್ರ ಹಿಂಪಡೆಯುವ ಅವಧಿ ಮುಗಿದಿದ್ದು ಕೊನೆಯ ದಿನ ಬಂಡಾಯ ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಸಲು ಪ್ರಮುಖ ಪಕ್ಷಗಳು ಪ್ರಯತ್ನಿಸಿದ್ದವು.

ಕೆಲವೆಡೆ ಬಂಡಾಯ ಶಮನ ಮಾಡುವುದರಲ್ಲಿ ಯಶಸ್ಸು ಕಂಡರೆ ಇನ್ನೂ ಕೆಲವಡೆ ಬಂಡಾಯ ಶಮನವಾಗಲಿಲ್ಲ. ಇದು ಮೂರು ಪಕ್ಷಗಳಿಗೆ ತಲೆ ಬಿಸಿ ಉಂಟು ಮಾಡಿದೆ.

ಮಂಗಳೂರು ಉಳ್ಳಾಲದ  ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಾಲ ಇದ್ದಕ್ಕಿದ್ದಂತೆ ನಾಮಪತ್ರ ಹಿಂಪಡೆದಿದ್ದಾರೆ. ಒಟ್ಟು 502 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಈ ಮಧ್ಯೆ, ಜೆಡಿಎಸ್ ಮುಖಂಡ ಬೋಜೇಗೌಡ, ತಮ್ಮ ಬೆಂಬಲಿಗರಿಗೆ ಕಾಂಗ್ರೆಸ್ ಪರ ಕೆಲಸ ಮಾಡುವಂತೆ ಕರೆ ನೀಡಿರೋ ದೃಶ್ಯ ವೈರಲ್ ಆಗಿದೆ.

ಕಣದಲ್ಲಿರುವ `ಬಂಡಾಯ’ ವೀರರು

ಮಾಡಾಳ್ ಮಲ್ಲಿಕಾರ್ಜುನ್ – ಚನ್ನಗಿರಿ – ಬಿಜೆಪಿ ಬಂಡಾಯ
ಅರುಣ್ಕುಮಾರ್ ಪುತ್ತಿಲ – ಪುತ್ತೂರು – ಬಿಜೆಪಿ ಬಂಡಾಯ
ಕೃಷ್ಣಯ್ಯ ಶೆಟ್ಟಿ – ಗಾಂಧಿನಗರ – ಬಿಜೆಪಿ ಬಂಡಾಯ
ಗೂಳಿಹಟ್ಟಿ ಶೇಖರ್ – ಹೊಸದುರ್ಗ – ಬಿಜೆಪಿ ಬಂಡಾಯ
ಅಖಂಡ ಶ್ರೀನಿವಾಸಮೂರ್ತಿ – ಪುಲಕೇಶಿನಗರ – ಕಾಂಗ್ರೆಸ್ ಬಂಡಾಯ
ಸೌಭಾಗ್ಯ ಬಸವರಾಜನ್ – ಚಿತ್ರದುರ್ಗ – ಕಾಂಗ್ರೆಸ್ ಬಂಡಾಯ
ವಿಜಯಾನಂದ – ಮಂಡ್ಯ – ಜೆಡಿಎಸ್ ಬಂಡಾಯ  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments