Webdunia - Bharat's app for daily news and videos

Install App

ಮಹಿಳೆಯರಿಂದ ಲಂಚ ಪಡೆಯುವಾಗ ಸಿಕ್ಕಿದ್ದು ಯಾರು?

Webdunia
ಶನಿವಾರ, 12 ಸೆಪ್ಟಂಬರ್ 2020 (14:25 IST)
ಮಹಿಳೆಯರಿಂದ ಲಂಚಕ್ಕೆ ಬೇಡಿಯಿಟ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ.
 

ಹಾವೇರಿ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಾಲ್ವರು ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಐವರು ಮಹಿಳಾ ಫಲಾನುಭವಿಗಳಿಗೆ ಸಹಾಯಧನದಲ್ಲಿ ಭೂಮಿ ನೀಡುವ ಸಂಬಂಧ, ಅನುಮೋದನೆ ನೀಡಲು ಅಧಿಕಾರಿಗಳು ಒಟ್ಟು 75 ಸಾವಿರ ರೂ. ಲಂಚ ಕೇಳಿದ್ದರು.

ಈ ಸಂಬಂಧ ರಾಣೆಬೆನ್ನೂರು ತಾಲ್ಲೂಕು ಪದ್ಮಾವತಿಪುರದ ಸಿದ್ದಪ್ಪ ಲಮಾಣಿ ದೂರು ನೀಡಿದ್ದರು.
25 ಸಾವಿರ ರೂ. ಲಂಚ ಪಡೆಯುತ್ತಿದ್ದ ಎಫ್‌ಡಿಎ ತಿಪ್ಪೇಸ್ವಾಮಿಯನ್ನು ಎಸಿಬಿ ಡಿವೈಎಸ್ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ಬಂಧಿಸಲಾಯಿತು.

ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ್‌, ಫೀಲ್ಡ್‌ ಆಫೀಸರ್‌ ದಾಮೋದರ್‌, ಎಫ್‌ಡಿಎ ರಾಘವೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments