ಲಾಕ್ ಡೌನ್ ನಲ್ಲಿ ಊರಿಗೆ ಹೊರಟವರು ಯಾರು?

Webdunia
ಬುಧವಾರ, 29 ಏಪ್ರಿಲ್ 2020 (14:47 IST)
ಲಾಕ್ ಡೌನ್ ನಲ್ಲಿ ಈ ಮಂದಿ ತಮ್ಮ ತಮ್ಮ ಊರಿನತ್ತ ಹೊರಟಿದ್ದಾರೆ.  

ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಉತ್ತರ ಕನ್ನಡ ಜಿಲ್ಲಾಡಳಿತದಿಂದ ವಿಶೇಷ ಬಸ್‌ಗಳ ಮೂಲಕ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.

ಚಿಕ್ಕಬಳ್ಳಾಪುರ, ಬೀದರ್, ರಾಯಚೂರು, ಸುರಪುರ, ಸಿಂದಗಿ, ಕುಷ್ಟಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಂತಹ ಸುಮಾರು 242 ವಲಸೆ ಕಾರ್ಮಿಕರು ಜಿಲ್ಲೆಯ ಕಾರವಾರ, ಮುರುಡೇಶ್ವರ ಹಾಗೂ ಜೊಯೀಡಾದಲ್ಲಿ ಅತಂತ್ರರಾಗಿದ್ದರು. ಇವರೆಲ್ಲರನ್ನು ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತವು ಒಟ್ಟು 12 ವಿಶೇಷ ಬಸ್‌ಗಳ ಮೂಲಕ ವಲಸೆ ಕಾರ್ಮಿಕರ ಸ್ವಂತ ಊರಿಗೆ ಕಳುಹಿಸಿಕೊಟ್ಟಿದೆ.

ಉಪವಿಭಾಗಾಧಿಕಾರಿ ಎಂ. ಪ್ರಿಯಾಂಗಾ ಮಾತನಾಡಿ, ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿವು ಎಲ್ಲಾ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ವಿಶೇಷ ಬಸ್‌ಗಳ ಮೂಲಕ ಕಳುಹಿಸಿಕೊಡುತ್ತಿದೆ. ಈ ಬಗ್ಗೆ ಅಲ್ಲಿನ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಿದ್ದೇವೆ.  ಒಂದು ಬಸ್‌ನಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು 20 ಜನರನ್ನು ಮಾತ್ರ ಕಳುಹಿಸುತ್ತಿದ್ದೇವೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರ್ನಾಮ: ಬಿ.ಶ್ರೀರಾಮುಲು

ಇರಾನ್ ಗೆ ಆಘಾತ: ಪರಮೋಚ್ಛ ನಾಯಕ ಮೊಜ್ತಬಾ ಖಮೇನಿ ಸ್ಥಿತಿ ಏನಾಗಿದೆ ಗೊತ್ತಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಪರ ಸುನಾಮಿಯಂಥ ಅಲೆ: ವಿಜಯೇಂದ್ರ

ಮುಂದಿನ ಸುದ್ದಿ
Show comments