Webdunia - Bharat's app for daily news and videos

Install App

ದೇವೇಗೌಡರ ಊರಲ್ಲಿ ಬಡವರ ಪಾಡು ಕೇಳೋರು ಯಾರು?

Webdunia
ಗುರುವಾರ, 22 ನವೆಂಬರ್ 2018 (14:22 IST)
ರಾಜ್ಯದಲ್ಲಿ ಒಂದೆಡೆ ರೈತರ ಪ್ರತಿಭಟನೆಯ ಕಾವು ಜೋರಾಗಿದೆ. ಇದರ  ನಡುವೆ ವೃದ್ಧರ  ಮತ್ತು ವಿಶೇಷ ಚೇತನರ ಪರದಾಟ ಪ್ರಾರಂಭವಾಗಿದೆ. ಮೂರು ತಿಂಗಳ ಪಿಂಚಣಿ ಸಿಗದೆ ಬಡವರು ಇನ್ನಷ್ಟು ಹೈರಾಣಾಗುವಂತಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಊರಾದ ಹಾಸನದಲ್ಲಿ ಬಡವರು ಪಿಂಚಣಿ ಸಿಗದೆ ಸುತ್ತಾಡುವಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 2,67,610 ಜನ ತಿಂಗಳಿಗೆ 600 ರೂ. ಪಿಂಚಣಿ  ಪಡೆಯುವವರಿದ್ದು, ಮೂರು ತಿಂಗಳಿನಿಂದ ಯಾವುದೇ ಹಣ ಬರುತ್ತಿಲ್ಲ. ಹೀಗಾಗಿ  ಜನರು ತಹಸೀಲ್ದಾರ್​ ಕಛೇರಿಗೆ  ಭೇಟಿ ನೀಡುತ್ತಿದ್ದಾರೆ. ಆದರೆ ಅಧಿಕಾರಿಗಳು  ಕೇವಲ ಭರವಸೆ ನೀಡಿ ಕಳುಹಿಸಿದ್ದಾರೆ. ಇದರಿಂದ ಫಲಾನುಭವಿಗಳು ತಲೆ ಮೇಲೆ ಕೈ ಹೊತ್ತು ಕುತಿದ್ದಾರೆ.

ಇಲ್ಲಿನ ಬಡಜನ ಪಿಂಚಣಿಗಾಗಿ ಬಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಪಿಂಚಣಿಯನ್ನೇ ಆಧಾರವಾಗಿಸಿಕೊಂಡ ವೃದ್ಧರ ಪಾಡು ಕಷ್ಟಕರವಾಗಿದೆ. ಸರ್ಕಾರ ಪಿಂಚಣಿ ನೀಡಿ  ಬಡ ಜನತೆಗೆ ಅನುಕೂಲ ಮಾಡಿಕೊಡಬೆಕಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈ ಬೈ ಅಪ್ಪ ಎಂದ ಮಗಳು ಕೊನೆಗೆ ಚಿನಾಬ್ ನದಿಗೆ ಧುಮುಕಿಯೇ ಬಿಟ್ಟಳು: ಶಾಕಿಂಗ್ ಘಟನೆಯ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಈ ವಾರ ಮಳೆ ಮುನ್ಸೂಚನೆ ಬಗ್ಗೆ ಮಹತ್ವದ ಅಪ್ ಡೇಟ್

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮುಂದಿನ ಸುದ್ದಿ
Show comments