Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Krishnaveni K
ಸೋಮವಾರ, 24 ನವೆಂಬರ್ 2025 (12:05 IST)
ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರಾ ಅಥವಾ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರಾ ಎಂಬ ಕುತೂಹಲಕ್ಕೆ ಕೊನೆಯ ಮುದ್ರೆ ಒತ್ತುವವರು ಯಾರು ಗೊತ್ತಾ?

ಕಾಂಗ್ರೆಸ್ ನಲ್ಲಿ ಈಗ ಕುರ್ಚಿ ಫೈಟ್ ಜೋರಾಗಿದೆ. ಡಿಕೆ ಶಿವಕುಮಾರ್ ಬಣ ಪಟ್ಟು ಬಿಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟುಕೊಡುತ್ತಿಲ್ಲ. ಇದರ ನಡುವೆ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ನಾಯಕರೊಂದಿಗೆ ಮಾತುಕತೆ ನಡೆಸಿ ದೆಹಲಿಗೆ ವರದಿ ಒಪ್ಪಿಸಲಿದ್ದಾರೆ.

ಇದೀಗ ಡಿಕೆ ಶಿವಕುಮಾರ್ ಭವಿಷ್ಯ ಇರೋದು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕೈಯಲ್ಲಿ. ಅದರಲ್ಲೂ ರಾಹುಲ್ ಗಾಂಧಿ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಾಳೆ ರಾಹುಲ್ ಜೊತೆಗೆ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಲಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ ಹೈಕಮಾಂಡ್ ಹೇಳಿದ್ರೆ ಮುಂದುವರಿಯುತ್ತೇನೆ, ಇಲ್ಲದೇ ಹೋದರೆ ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ. ಹೀಗಾಗಿ ನಾಳೆ ರಾಹುಲ್ ಗಾಂಧಿ ತೀರ್ಮಾನ ಏನಿರುತ್ತದೆ ಎಂಬ ಬಗ್ಗೆ ಕುತೂಹಲವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ವಿದೇಶದಲ್ಲಿ ಹೂಡಿಕೆ: ಸತೀಶ ಜಾರಕಿಹೊಳಿಯನ್ನು ಸಮರ್ಥಿಸಿದ ಪ್ರಿಯಾಂಕ್‌ ಖರ್ಗೆ

Video: ಮನೆ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಪತ್ನಿ: ಮದುವೆ ಮಾಡಿಸಿ ಪ್ರಬುದ್ಧತೆ ಮೆರೆದ ಪತಿರಾಯ

ಪರಪ್ಪನ ಅಗ್ರಹಾರದಲ್ಲೂ ಹಳೆ ಚಾಳಿ ಮುಂದುವರಿಸಿದ್ದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈನ್‌ನಲ್ಲಿ ಪತ್ತೆಯಾಯ್ತು ನೂರಾರು ಅಶ್ಲೀಲ ವಿಡಿಯೊ

ಜಾರಕಿಹೊಳಿ ಪರ ವಿಜಯ್ ಮಲ್ಯ ಬ್ಯಾಟಿಂಗ್‌: ಜಾರಿ ನಿರ್ದೇಶನಾಲಯದ ವಿರುದ್ಧ ಕಿಡಿಕಾರಿದ ವಿಲಾಸಿ ಉದ್ಯಮಿ

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಮಹತ್ವದ ಬೆಳವಣಿಗೆ: ಚೀನಾದಿಂದ ಭಾರತಕ್ಕೆ ನೇರ ವಿಮಾನಯಾನ ಸೇವೆ ಆರಂಭ

ಮುಂದಿನ ಸುದ್ದಿ
Show comments