Webdunia - Bharat's app for daily news and videos

Install App

ದಲಿತರು ಸಿಎಂ ಯಾಕಾಗಬಾರದು-ಡಿಕೆಶಿ

Webdunia
ಶುಕ್ರವಾರ, 9 ಡಿಸೆಂಬರ್ 2022 (19:44 IST)
ದಲಿತರು ಸಿಎಂ ಯಾಕಾಗಬಾರದು ಅವರಿಗೆ ಹಿರಿತನ ಇಲ್ಲವಾ ನಾಯಕರು ಇಲ್ಲವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದಲ್ಲಿ ಯಾರಾದರೂ ಸಿಎಂ ಆಗಬಹುದು. ಅದೇ ನಮ್ಮ ದೊಡ್ಡ ಶಕ್ತಿ. ವೀರಪ್ಪ ಮೊಯ್ಲಿ ಅವರ ಸಮುದಾಯ ಎಷ್ಟಿತ್ತು? ಗುಂಡೂರಾವ್ ಆಗಿರಲಿಲ್ಲವಾ? ಖರ್ಗೆ ಅವರಿಗೆ ದಲಿತರು ಅಂತಾ ಎಐಸಿಸಿ ಅಧ್ಯಕ್ಷ ಸ್ಥಾನ ಕೊಟ್ಟಿಲ್ವ. ಅವರು ಸೀನಿಯರ್ ಮೋಸ್ಟ್ ನಾಯಕರು. ಹೀಗಾಗಿ ಅವರಿಗೆ ಕೊಟ್ಟಿದ್ದಾರೆ. ಕಾಂಗ್ರೆಸ್ ಪಾರ್ಟಿಯಲ್ಲಿ ಇದು ಸಾಧ್ಯ ಆಗುತ್ತೆ .  ಅದೇ ನಮ್ಮ ಪಾರ್ಟಿ ಶಕ್ತಿ.. ದೆ ಆರ್ ಕೇಪಬಲ್, ನೋ ಡೌಟ್ ಎಂದು ಹೇಳಿದರು. ಚಿತ್ರದುರ್ಗದಲ್ಲಿ ದಲಿತರ ಸಮಾವೇಶ ನಡೆಯುತ್ತಿದ್ದು, ದಲಿತ ಸಿಎಂ ಬಗ್ಗೆ ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಾಕೆ ಆಗಬಾರದು? ದಲಿತರು ಯಾಕೆ ಮುಖ್ಯಮಂತ್ರಿ ಆಗಬಾರದು? ನಾನು ಬೇರೆಯವರಂತೆ ಮುಸಲ್ಮಾನರನ್ನು ಮುಖ್ಯಮಂತ್ರಿ ಮಾಡುತ್ತೇನೆ, ದಲಿತರನ್ನು ಮಾಡುತ್ತೇನೆ ಎಂದು ಹೇಳುವುದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಅಧಿಕಾರದಲ್ಲಿರಲು ನಾಲಾಯಕ್, ಕೇಂದ್ರದಲ್ಲಿರುವುದು ಸಂವಿಧಾನ ವಿರೋಧಿ ಸರ್ಕಾರ: ಗುಡುಗಿದ ಸಿದ್ದರಾಯಯ್ಯ

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಹಾವು ಹಿಡಿಯುತ್ತಿದ್ದಾಗ ಅರೆಗಳಿಗೆ ಎಚ್ಚರ ತಪ್ಪಿದ್ದಷ್ಟೇ… ಉರಗ ತಜ್ಞ ಸ್ಥಳದಲ್ಲೇ ಸಾವು: ಶಾಕಿಂಗ್ ವಿಡಿಯೋ ಇಲ್ಲಿದೆ

ಪಿಂಕ್‌ ಲೈನ್‌ ಮೆಟ್ರೊ ಆರಂಭಕ್ಕೆ ದಿನಗಣನೆ: ಒಟ್ಟಿಗೆ ಸವಾರಿ ಮಾಡಿದ ಕೃಷ್ಣ ಭೈರೇಗೌಡ, ತೇಜಸ್ವಿ ಸೂರ್ಯ, Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments