Webdunia - Bharat's app for daily news and videos

Install App

ಅರವಿಂದ್ ಕಣ್ಣೀರಿಟ್ಟಿದ್ದಾದ್ರು ಯಾಕೆ?

ನಿಧಿ ಜೊತೆ ಅರವಿಂದ್ ನಡೆದುಕೊಂಡ ರೀತಿ ಸರಿಯಿಲ್ಲ ಎಂದ ದಿವ್ಯಾ ಉರುಡುಗ: ಕಣ್ಣೀರಿಟ್ಟ ಅರವಿಂದ್..!

Webdunia
ಶುಕ್ರವಾರ, 2 ಜುಲೈ 2021 (07:00 IST)
BIGBOSS 8ದಿವ್ಯಾ ಉರುಡುಗ ಕೊನೆಗೂ ಸ್ನೇಹಿತ ಅರವಿಂದ್ ಅವರ ಜೊತೆ ನಿಧಿ ಸುಬ್ಬಯ್ಯ ಅವರ ವಿಷಯವನ್ನು ಮಾತನಾಡಿದ್ದಾರೆ


























.
ಅದು ಸಹ ಸೂರ್ಯ ಸೇನೆ ತಂಡದ ಎದುರು ಅರವಿಂದ್ ಅವರು ನಿಧಿ ಸುಬ್ಬಯ್ಯ ಅವರಿಗೆ ಆ ಪದವನ್ನು ಬಳಸಿದ್ದು ತಪ್ಪು ಎಂದಿದ್ದಾರೆ. ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ ಅರವಿಂದ್ ಅವರ ವಹಿಸಿದರಾದರೂ ದಿವ್ಯಾ ಉರುಡುಗ ಮಾತ್ರ ಅರವಿಂದ್ ಅವರನ್ನು ಮಾಡಿದ್ದು ಸರಿಯಲ್ಲ ಎಂದಿದ್ದಾರೆ.
ಟಾಸ್ಕ್ ಆಡುವಾಗ ನಿಧಿ ಸುಬ್ಬಯ್ಯ ಅವರ ಜೊತೆ ಅರವಿಂದ್  ನಡೆದುಕೊಂಡ ರೀತಿ ಹಾಗೂ ಬಳಕೆ ಮಾಡಿದ ಆ ಪದದ ಬಗ್ಗೆ ದಿವ್ಯಾ ಉರುಡುಗ ಅವರಿಗೂ ಅಸಮಾಧಾನವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments